ಬೆಂಗಳೂರು: ಹೆಬ್ಬಾಳ ಮತ್ತು ಸುಬ್ರಹ್ಮಣ್ಯ ನಗರ ಪೊಲೀಸರು ಮನೆ ಕಳವು ಮಾಡುತ್ತಿದ್ದ ಮತ್ತು ಮನೆ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಸೇರಿ ಮೂರು ಜನರನ್ನು ಬಂಧಿಸಿ 20 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ವಶಪಡಿಸಿಕೊಂಡಿರುತ್ತಾರೆ.
ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಲ್ಲಿ ಫೆಬ್ರವರಿ 20ರಂದು ಮನೆ ಬೀಗ ಮುರಿದು 17 ಲಕ್ಷ ರೂಪಾಯಿ ಬೆಲೆಬಾಳುವ ಚಿನ್ನಾಭರಣಗಳು ಗಳವಾಗಿದ್ದ ಪ್ರಕರಣ ದಾಖಲಾಗಿತ್ತು ಮತ್ತು ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಿಡಿಯಾದುದಾರರ ಮನೆಯಲ್ಲಿ ಸೇವೆಕಿಯು ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬAಧಪಟ್ಟAತೆ ಒಟ್ಟು ಮೂರು ಜನರನ್ನು ಬಂಧಿಸಿರುತ್ತಾರೆ.
ಹಾಗೂ ಅಮೃತಳ್ಳಿ ಪೊಲೀಸರು ಅಭಿಲಾಶ್ ಗೌಡ ಡ್ರೈವರ್ ನನ್ನ ಬಂಧಿಸಿ 14 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ವಶಪಡಿಸಿಕೊಂಡಿರುತ್ತಾರೆ.



