This is the title of the web page
This is the title of the web page

ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ಕಲಬುರಗಿಯ ಖಾಜಾ ಬಂದಾನವಾಜ್ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಮಾಜಿ ಸಚಿವರಾದ ಜಮೀರ್ ಅಹಮದ್, ರಹೀಂಖಾನ್, ಶಾಸಕರಾದ ಖನೀಝ್ ಫಾತಿಮಾ ಮತ್ತಿತರರು ಹಾಜರಿದ್ದರು.