ಬೆಳಗಾವಿ: ರಾಜ್ಯಾದ್ಯಂತ ೭೦ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿAದ ಆಚರಿಸಲಾಗುತ್ತಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಪುAಡರು ಪುಂಡಾಟಿಕೆ ಮುಂದುವರೆಸಿದ್ದಾರೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿಯೂ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ನಡುವೆಯೇ ನಾಡದ್ರೋಹಿ ಎಂಇಎಸ್ ಪುಂಡರು ಕರಾಳದಿನ ಆಚರಿಸಿದ್ದಾರೆ. ಎಂಇಎಸ್ ಕರಾಳದಿನ ಆಚರಣೆಗೆ ಬೆಳಗಾವಿ ಜಿಲ್ಲಾಡಳಿತ ಅವನುಮತಿ ನೀಡಿಲ್ಲ. ಕರಾಳದಿನ ಆಚರಣೆಗೆ ನಿಷೇಧವಿದ್ದರೂ ಪುಂಡಾಟ ಮೆರೆದಿರುವ ಎಂಇಎಸ್ ಕಾರ್ಯಕರ್ತರು
ಬೆಳಗಾವಿಯ ಸಂಭಾಜಿ ವೃತ್ತದಿಂದ ಕಪುö್ಪ ಬಟ್ಟೆ, ಕಪುö್ಪ ಪಟ್ಟಿ ಧರಿಸಿ, ಮೆರವಣಿಗೆ ನಡೆಸಿದ್ದಾರೆ.
ಎಂಇಎಸ್ ಪುಂಡರಿAದ ಕರಾಳ ದಿನಾಚರಣೆ



