LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಅತ್ಯುತ್ತಮ 200 ಆಸ್ಪತ್ರೆಗಳಲ್ಲಿ ನಿಮ್ಹಾನ್ಸ್ ಕೂಡ ಒಂದು: ನಡ್ಡಾ

ಬೆಂಗಳೂರು: ಜಗತ್ತಿನ ಅತ್ಯುತ್ತಮ 200 ಆಸ್ಪತ್ರೆಗಳಲ್ಲಿ ನಿಮ್ಹಾನ್ಸ್  ಕೂಡ ಒಂದಾಗಿದೆ. ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ವಾರ್ಷಿಕ 7 ಲಕ್ಷ ಜನ ಚಿಕಿತ್ಸೆ ಪಡೆಯುತ್ತಾರೆ. ಹೊಸದಾಗಿ ಸಹ ಕೆಲವು ಸೇವೆಗಳನ್ನು ಆಸ್ಪತ್ರೆಯಲ್ಲಿ ಆರಂಭಿಸಲಾಗಿದೆ ಎಂದು ನಿಮ್ಹಾನ್ಸ್ ಅಧ್ಯಕ್ಷ ಮತ್ತು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ತಿಳಿಸಿದರು. ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯ ಸಭಾಂಗಣದಲ್ಲಿ ನಡೆದ, “ನಿಮ್ಹಾನ್ಸ್​ ಸುವರ್ಣ ಮಹೋತ್ಸವ” ಕಾರ್ಯಕ್ರಮದಲ್ಲಿ ಮಾತನಾಡಿದರು.

ನಮ್ಮ ಸರ್ಕಾರ ಹಲವು ಆರೋಗ್ಯ ಯೋಜನೆಗಳನ್ನು ಜಾರಿ ಮಾಡಿದೆ. ಆರೋಗ್ಯ ಸೇವೆಗಳಲ್ಲಿ ನಿಮ್ಹಾನ್ಸ್ ಸಂಸ್ಥೆ ತನಗೆ ತಾನೇ ಸಾಟಿಯಾಗಿದೆ. 50 ವರ್ಷದ ಈ ಸುದೀರ್ಘ ಯಾನ, ತ್ಯಾಗ, ಸೇವೆ ಸ್ಮರಣೀಯವಾಗಿದೆ. ಮುಂದಿನ 25 ವರ್ಷಕ್ಕೆ ನಿಮ್ಹಾನ್ಸ್ ಅಭಿವೃದ್ಧಿಯ ನಕ್ಷೆ ತಯಾರಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಿಮ್ಹಾನ್ಸ್​ನ ಟೆಲಿ‌ ಕನ್ಸಲ್ಟೇಷನ್ ಸೇವೆಗೆ ಅಭಿನಂದನೆಗಳು. ವಾರ್ಷಿಕ 1000 ಕ್ಕೂ ಹೆಚ್ಚು ತರಬೇತಿ ಪಡೆದ ವಿದ್ಯಾರ್ಥಿಗಳನ್ನು ಆರೋಗ್ಯ ಸೇವೆಗೆ ನಿಮ್ಹಾನ್ಸ್​ ಕಳುಹಿಸುತ್ತಿದೆ. ಸೀಮಿತ ಸಂಪನ್ಮೂಲಗಳನ್ನು ಇನ್ನಷ್ಟು ಹೆಚ್ಚಿಸಬೇಕಿದೆ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು