LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Feature Article

ಆ ಭಾಷೆ ನಮ್ಮಿಬ್ಬರ ಬಾಂಧವ್ಯವನ್ನು ಉತ್ತಮಗೊಳಿಸಿತು; ಬೆಂಗಳೂರಿನ ಗಂಡ-ಹೆಂಡ್ತಿ ಸಂಬಂಧ ಬಲಗೊಳಿಸಿದ ಭಾಷಾ ಕಥೆ

ತೆಲುಗು ಮೂಲದ ಮಹಿಳೆಯೊಬ್ಬರು ಸೋಷಿಯಲ್‌ ಮೀಡಿಯಾದಲ್ಲಿ ವಿಶೇಷ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದು, ಹಿಂದಿ ಭಾಷೆ ನಮ್ಮಿಬ್ಬರ ಬಾಂಧವ್ಯವನ್ನು ಉತ್ತಮಗೊಳಿಸಲು ಸಹಾಯ ಮಾಡಿತು ಎಂದು ಹೇಳಿದ್ದಾರೆ. ಹೌದು ತೆಲುಗು ಮೂಲದ ಆ ಮಹಿಳೆ ತಮಿಳು ಮೂಲದ ತಮ್ಮ ಗಂಡನ ಜೊತೆ ಹಿಂದಿ ಭಾಷೆಯಲ್ಲಿ ಮಾತನಾಡುತ್ತಾರಂತೆ. ಮಾತೃ ಭಾಷೆಯನ್ನು ಹೊರತುಪಡಿಸಿ ಇತರೆ ಭಾರತೀಯ ಭಾಷೆಯನ್ನು ಕಲಿಯಲು ನಾನು ಪ್ರತಿಯೊಬ್ಬರನ್ನು ಪ್ರೋತ್ಸಾಹಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಈ ಪೋಸ್ಟ್‌ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಜನ ತಮಗಾದ ಖುಷಿಯ ವಿಚಾರಗಳ ಬಗ್ಗೆ, ನೋವಿನ ಸಂಗತಿಗಳ ಬಗ್ಗೆ, ಸಮಾಜದಲ್ಲಿ ನಡೆಯುವ ಸರಿ-ತಪ್ಪುಗಳ ವಿಷಯಗಳ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ಗಳನ್ನು ಶೇರ್‌ ಮಾಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ರು ತೆಲುಗು ಮೂಲದ ಮಹಿಳೆ ಅವರು ಹಾಗೂ ಅವರ ಗಂಡನ ನಡುವಿನ ಬಾಂಧವ್ಯವನ್ನು ಉತ್ತಮಗೊಳಿಸಲು ಹಿಂದಿ ಭಾಷೆ ಹೇಗೆ ಸಹಾಯ ಮಾಡಿತು ಎಂಬ ಬಗ್ಗೆ ವಿಶೇಷ ಪೋಸ್ಟ್‌ ಒಂದನ್ನು ಶೇರ್‌ ಮಾಡಿಕೊಂಡಿದ್ದಾರೆ. ನಾನು ತೆಲುಗಿನವಳಾಗಿದ್ದರೆ, ನನ್ನ ಪತಿ ತಮಿಳು ಮೂಲದವರು. ನಾವಿಬ್ಬರೂ ಹಿಂದಿಯಲ್ಲಿಯೇ ಮಾತನಾಡುತ್ತೇವೆ. ಮಾತೃ ಭಾಷೆಯನ್ನು ಹೊರತುಪಡಿಸಿ ಇತರ ಭಾರತೀಯ ಭಾಷೆಗಳನ್ನು ಸಹ ಕಲಿಯಲು ನಾನು ಪ್ರತಿಯೊಬ್ಬರನ್ನು ಪ್ರೋತ್ಸಾಹಿಸುತ್ತೇನೆ ಎಂದು ಹೇಳಿದ್ದಾರೆ. ಈ ಪೋಸ್ಟ್‌ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಬೆಂಗಳೂರಿನಲ್ಲಿ ನೆಲೆಸಿರುವ ತೆಲುಗು ಮೂಲದ ಸಾಯಿ ಸ್ವರೂಪ ಐಯ್ಯರ್‌ ಎಂಬ ಮಹಿಳೆ ಗಂಡ-ಹೆಂಡ್ತಿ ಸಂಬಂಧವನ್ನು ಬಲಗೊಳಿಸಲು ಹಿಂದಿ ಹೇಗೆ ಸಹಾಯ ಮಾಡಿತು ಎಂಬುದನ್ನು ಹೇಳಿಕೊಂಡಿದ್ದಾರೆ. ಸಾಯಿ ಸ್ವರೂಪ ತೆಲುಗು ಮೂಲದವರಾಗಿದ್ದರೆ, ಅವರ ಪತಿ ತಮಿಳಿಗ. ಇಂತಹ ಸಂದರ್ಭದಲ್ಲಿ ಭಾಷಾ ಅಡೆತಡೆಗಳು ಬರುವುದು ಸಾಮಾನ್ಯ. ಹೀಗಿರುವಾಗ ಈ ಇಬ್ಬರೂ ಇಂಗ್ಲೀಷ್‌ ಭಾಷೆಯಲ್ಲಿ ಪರಸ್ಪರ ಮಾತನಾಡದೇ ಭಾರತೀಯ ಭಾಷೆಗಳಲ್ಲಿ ಒಂದಾದ ಹಿಂದಿ ಭಾಷೆಯಲ್ಲಿ ಪರಸ್ಪರ ಮಾತನಾಡುವ ಮೂಲಕ ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸಿದ್ದಾರಂತೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು