LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಉದಯೋನ್ಮುಖ ಭರತನಾಟ್ಯ ಕಲಾವಿದೆ ಪ್ರಣತಿ ಕಟ್ಟೆ ಅವರ ಭರತ ನಾಟ್ಯ ರಂಗಪ್ರವೇಶ ಕಾರ್ಯಕ್ರಮ

ಬೆಂಗಳೂರು: ಉದಯೋನ್ಮುಖ ಭರತ ನಾಟ್ಯ ಕಲಾವಿದೆ ಕುಮಾರಿ ಪ್ರಣತಿ ಕಟ್ಟೆ ಅವರ ಭರತ ನಾಟ್ಯ ರಂಗ ಪ್ರವೇಶ ಕಾರ್ಯಕ್ರಮ ಚೌಡಯ್ಯ ಸ್ಮಾರಕ ಭವನದಲ್ಲಿ ಸುಮಾ ಕೃಷ್ಣಮೂರ್ತಿ ಅವರ ಗರಡಿಯಲ್ಲಿ ಹಲವಾರು ವರ್ಷಗಳ ಕಾಲ ಮೈಸೂರು ಬನ್ನಿಯಲ್ಲಿ ಭರತ ನಾಟ್ಯ ಅಭ್ಯಾಸ ನಡೆಸಿರುವ ಪ್ರಣತಿ ಕಟ್ಟೆ ವಿವಿಧ ರಾಗ ತಾಳಗಳಿಗೆ ಹೆಜ್ಜೆ ಹಾಕಿ ಪ್ರೇಕ್ಷಕರು ಮಂತ್ರ ಮುಗ್ದರಾಗಿಸುವ ರೀತಿ ಭರತ ನಾಟ್ಯ ನೃತ್ಯ ಪ್ರದರ್ಶನ ನಡೆಸಿ ಮನಸೂರೆಗೊಂಡರು.

ಈ ಭರತನಾಟ್ಯ ಪ್ರದರ್ಶನದಲ್ಲಿ ಅಪರೂಪದ ಕೃತಿಗಳನ್ನು ಆಯ್ದ ಸುಮಾ ಕೃಷ್ಣಮೂರ್ತಿ ಅವರು ಮೈಸೂರು ಶೈಲಿಯ ಪತಾಕೆಯನ್ನು ಉನ್ನತ ಮಟಕ್ಕೆ ಏರಿಸಿದರೆಂದರೆಂಬುದು ಗಮನ ಸೆಳೆಯುವಂತೆ ಇತ್ತು.ಈ ರಂಗ ಪ್ರವೇಶ ಕಾರ್ಯಕ್ರಮದಲ್ಲಿ ಭರತ ನಾಟ್ಯ ಖ್ಯಾತ ಕಲಾವಿದೆ , ಸುಮಾ ಕೃಷ್ಣಮೂರ್ತಿ ಅವರ ನೃತ್ಯ ಗುರು ನೃಪುರ ನೃತ್ಯ ಶಾಲೆಯ ನಿರ್ದೇಶಕಿ ಡಾ.ಲಲಿತಾ ಶ್ರೀನಿವಾಸನ್, ಸಂಗೀತಗಾರ್ತಿ ಡಾ.ಟಿ.ಎಸ್.ಸತ್ಯವತಿ,ಅಮೆರಿಕದ ಟೆಕ್ಸಾಸ್ ನ ಆಸ್ಟಿನ್ ನ ನಾಟ್ಯಾಲಯ ಶಾಲೆಯ ನಿರ್ದೇಶಕಿ ವಿನಿತಾ ಸುಬ್ರಹ್ಮಣ್ಯಿಯನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸಾಕ್ಷಿಯಾದರು.ಪ್ರಣತಿ ಕಟ್ಟೆ ಪ್ರತಿಭಾನ್ವಿತ ಕಲಾವಿದೆಯಾಗಿದ್ದು ಉನ್ನತ ಅಭ್ಯಾಸದ ಜತೆಗೆ ವಿವಿಧ ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ಭರತ ನಾಟ್ಯ ಪ್ರದರ್ಶನ ನಡೆಸಿ ಸೈ ಎನಿಸಿಕೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು