LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಎಲ್ಲವನ್ನೂ ಗಮನಿಸಿರುವ ಮತದಾರ

ಬೆಂಗಳೂರು: ಉಪಚುನಾವಣೆಯ ಬಹಿರಂಗ ಪ್ರಚಾರ ಇಂದು
ಸಂಜೆ ಅಂತ್ಯಗೊಳ್ಳಲಿದ್ದು, ಮತದಾರರು ಎಲ್ಲಾ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪರ ಪ್ರಚಾರವನ್ನು ಗಮನಿಸಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಮತದಾನದ ವೇಳೆ ತಮ್ಮ ನಿರ್ಧಾರವನ್ನು ಮತಪೆಟ್ಟಿಗೆಗೆ ತುಂಬಲಿದ್ದಾರೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿರುವ ಅವರು, ಇದಾಗಲೇ ಸಾಕಷ್ಟು ಪ್ರಚಾರ ಮಾಡಿದ್ದಾರೆ. ಸಿಎಂ ಸಚಿವರು ಸೇರಿದಂತೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಸರ್ಕಾರದ ಆಡಳಿತ ನೀತಿ ಬಗ್ಗೆ ಜನರಲ್ಲಿ ಮುಟ್ಟಿಸಿದ್ದಾರೆ. ಇದೆಲ್ಲಾದರ ನಡುವೆ ಅನವಶ್ಯಕ ಮಾತುಗಳು ನಡೆದಿವೆ. ಮತದಾರ ಎಲ್ಲವನ್ನೂ ಗಮನಿಸಿದ್ದಾನೆ. ನಾಡಿದ್ದು ಮತ ಚಲಾಯಿಸುವ ದಿವಸ. ಇಂದು ಅಧಿಕೃತವಾಗಿ ಬಹಿರಂಗ ಪ್ರಚಾರ ನಿಲ್ಲುತ್ತದೆ. ಅದರ ಜೊತೆಗೆ ಒಬ್ಬರಿಗೆ ಒಬ್ಬರು ಬೈಯುವುದು ನಿಲ್ಲುತ್ತದೆ ಎಂದಿದ್ದಾರೆ.
ಗೃಹಲಕ್ಷಿ÷್ಮ ಯೋಜನೆ ಸ್ಥಗಿತವಾಗಲಿದೆ ಎಂಬ ದೇವೇಗೌಡರ ಹೇಳಿಕೆ ವಿಚಾರಕ್ಕೆ ಸಂಬAಧಪಟ್ಟAತೆ ಪ್ರತಿಕ್ರಿಯಿಸಿದ ಅವರು, ದೇವೇಗೌಡರು ಹಿರಿಯ ರಾಜಕಾರಣಿ. ಸ್ವಲ್ಪ ಮಾಹಿತಿ ಕೊರತೆ ಇರಬಹುದು ಅನ್ಸುತ್ತೆ. ಜಮೀರ್ ವಿರುದ್ದ ಕ್ರಮಕ್ಕೆ ರಾಜ್ಯಪಾಲರ ಪತ್ರ ವಿಚಾರಕ್ಕೆ ಸಂಬAಧಪಟ್ಟAತೆ ಅದರ ಬಗ್ಗೆ ಗೊತ್ತಿಲ್ಲ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು