LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕಂಬನಿಮಿಡಿದ ಹೊರಟ್ಟಿ

ಬೆಂಗಳೂರು/ಹುಬ್ಬಳ್ಳಿ: ನಟಿ ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಎಸ್. ಹೊರಟ್ಟಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ತಮ್ಮ ಶೋಕ ಸಂದೇಶದಲ್ಲಿ, ರಾಜ್ಯ ಸರ್ಕಾರದ ಪ್ರಮುಖ ಸಮಾರಂಭಗಳು, ಕನ್ನಡದ ಹಲವು ವಾಹಿನಿಗಳ ಪ್ರಸಿದ್ದ ಕಾರ್ಯಕ್ರಮಗಳ ನಿರೂಪಕಿಯಾಗಿ ಅಸ್ಖಲಿತ ಕನ್ನಡ ಭಾಷೆಯಲ್ಲಿಯೇ ನಿರೂಪಣೆ ಮಾಡುತ್ತ ಕನ್ನಡ ಭಾಷೆಯ ಸೋಗಡನ್ನು ಅತ್ಯಂತ ಸೊಗಸಾಗಿ ಬಳಸಿ ಕನ್ನಡ ನಾಡಿನಾದ್ಯಂತ ಚಿರಪರಿ ಚಿತರಾಗಿದ್ದ ಉದಯೋ ಅನ್ಮುಖ ಕಲಾವಿದೆಯಾಗಿದ್ದ ,

ಅಪರ್ಣಾ ಅವರ ಅಗಲಿಕೆ ಕನ್ನಡ ನಾಡಿಗೆ ತುಂಬಲಾರದ ನಷ್ಟ ಎಂದು ಬಸವರಾಜ ಎಸ್. ಹೊರಟ್ಟಿ ಕಂಬನಿ ಮಿಡಿದಿದ್ದಾರೆ. ಅಪ್ರತಿಮ ಪ್ರತಿಭೆ ಹೊಂದಿದ್ದ ಅಪರ್ಣಾ ಬಹು ಬೇಗನೆ ಇಹಲೋಕ ತ್ಯಜಿಸಿರುವುದು ದುಃಖದ ಸಂಗತಿ. ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಹಾಗೂ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಬಸವರಾಜ ಎಸ್. ಹೊರಟ್ಟಿ ಪ್ರಾರ್ಥಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು