LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕೃಷಿ, ಆಹಾರ ಭದ್ರತೆ, ಹವಾಮಾನ ಬದಲಾವಣೆ ಕುರಿತ ಪರಿಸರ ಅರಿವು ಸಮಾವೇಶ

ಬೆಂಗಳೂರು: ಕರ್ನಾಟಕ ಕೃಷಿ, ಆಹಾರ ಭದ್ರತೆ ಮತ್ತು ಹವಾಮಾನ ಬದಲಾವಣೆ ಕುರಿತ ಪರಿಸರ ಅರಿವು ಸಮಾವೇಶ ಸಿಎಸ್ ಐ ಕಂಪೌಡ್ ನ ಸೌಹರ್ದ ಸಭಾಂಗಣದಲ್ಲಿ ನಡೆಯಿತು.ಕರ್ನಾಟಕ ಕೃಷಿ ಮತ್ತು ಆಹಾರ ಭದ್ರತೆ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳು ಕುರಿತು ಡಾ.ಮದುರಾ ಸ್ವಾಮಿನಾಥನ್ ಮಾತನಾಡಿದರು.

ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ ನಿರ್ದೇಶಕ ಟಿ.ಮಹೇಶ ಮತ್ತು ಹಿರಿಯ ಸಮಾಲೋಚಕ ಡಾ.ಸರಿತಾ ಕರ್ನಾಟಕದ ಕೃಷಿಯ ಮೇಲೆ ಹವಮಾನ ಬದಲಾವಣೆಯ ಪರಿಣಾಮಗಳ ಉಪಶಮನ ಮಾಡಲು, ತಾಳಿಕೊಳ್ಳಲು ಕಾರ್ಯ ಯೋಜನೆ ಕುರಿತು ಪ್ರಬಂದ ಮಂಡಿಸಿದರು.
ಕರ್ನಾಟಕದ ಕೃಷಿ ಮತ್ತು ಆಹಾರ ಭದ್ರತೆಯ ಮೇಲೆ ಹವಮಾನ ಬದಲಾವಣೆಯ ಪರಿಣಾಮ ಎದುರಿಸುವುದು ಹೇಗೆ, ಸರ್ಕಾರದ ಕಾರ್ಯ ಯೋಜನೆ ವಿಮರ್ಶೆ,ಕಾರ್ಯ ಸಾಧ್ಯತೆ ಸೂಚನೆಗಳು ಕುರಿತು ಸಂವಾದ ಗೋಷ್ಠಿ ನಡೆಯಿತು.

ಜನಶಿಕ್ಷಣ ಟ್ರಸ್ಟ್ ನ ಡಾ.ಕೆ.ಎಸ್.ವಿಮಲಾ ಮಾತನಾಡಿ, ಇಂದು ಕೃಷಿ ಮತ್ತು ಆಹಾರ ಭದ್ರತೆಯ ಮೇಲೆ ಹವಾಮಾನ ಬದಲಾವಣೆಯಿಂದ ಆಗುವ ಪರಿಣಾಮಗಳ ಕುರಿತು ಚರ್ಚೆ ನಡೆಸಿ ಸರ್ಕಾರ ಈ ಬಗ್ಗೆ ನೀತಿ ನಿರೂಪಿಸಿ ಇದನ್ನು ಸಮರ್ಥವಾಗಿ ಎದುರಿಸುವ ಬಗ್ಗೆ ಸಲಹೆ ನೀಡಲಾಗುತ್ತದೆ ಎಂದು ತಿಳಿಸಿದರು.
ಸಂವಾದದಲ್ಲಿ ಸಿ.ಯತಿರಾಜು, ಡಾ.ಸಿದ್ಧನ ಗೌಡ ಪಾಟೀಲ, ಜನಶಿಕ್ಷಣ ಟ್ರಸ್ಟ್ ನ ಕೆ.ಎಸ್.ವಿಮಲಾ ಮತ್ತಿತರರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು