ಕ್ಷೀರಾಬ್ದಿ ದ್ವಾದಶಿ ತುಳಸಿ ಹಬ್ಬದ ದಿನವಾದ ಇಂದು ಮಹಾಲಕ್ಷಿ÷್ಮ ಲೇಔಟ್ ವಿಧಾನಸಭಾ ಕ್ಷೇತ್ರದ ನಾಗರೀಕರಿಗೆ ಸುಮಾರು ೨೫ ಸಾವಿರಕ್ಕಿಂತ ಹೆಚ್ಚು ತುಳಸಿ ಗಿಡಗಳನ್ನು ಮಾಜಿ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಕೆ ಗೋಪಾಲಯ್ಯನವರು ವಿತರಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಮಾಜಿ ಸದಸ್ಯ ಪದ್ಮಾವತಿ ಶ್ರೀನಿವಾಸ್ ಬಿಜೆಪಿ ಮುಖಂಡರುಗಳಾದ ಡಾಬಾ ಶ್ರೀನಿವಾಸ್ ಜಯಸಿಂಹ ಮತ್ತಿತರರಿದ್ದರು.
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.