LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರ ನೇಮಕ

ಗಾಂಧಿನಗರ ವಿಧಾನಸಭಾ ಕ್ಷೇತ್ರ: ಜನಸಂಪರ್ಕ ಕಛೇರಿಯಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರುಗಳ ನೇಮಕಾತಿ ಆದೇಶ ಪತ್ರವನ್ನು ಸ್ಥಳೀಯ ಶಾಸಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಆದೇಶ ಪತ್ರಗಳನ್ನು ನೀಡಿದರು, ಗಾಂಧಿನಗರ ವಿಧಾನಸಭಾ ಕ್ಷೇತ್ರದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಉಮೇಶ್ ರವರು ಉಪಸ್ಥಿತರಿದ್ದರು.

ಇದೇ ವೇಳೆ ಸಚಿವರು ಮಾತನಾಡಿ ಕಾಂಗ್ರೆಸ್ ಪಕ್ಷ ಬಡವರ ಪರ ಹೋರಾಟ ಮಾಡುವ ಪಕ್ಷ, ಕಾಂಗ್ರೆಸ್ ಪಕ್ಷದ ಸರ್ಕಾರ 5 ಗ್ಯಾರೆಂಟಿ ಯೋಜನೆಗಳಾದ ಗೃಹಲಕ್ಷ್ಮಿ,ಶಕ್ತಿ ಯೋಜನೆ ಮತ್ತು ಅನ್ನಭಾಗ್ಯ, 200ಯೂನಿಟ್ ವಿದ್ಯುತ್ ಉಚಿತ ಹಾಗೂ ಯುವ ನಿಧಿ ಯೋಜನೆಯನ್ನು ರಾಜ್ಯಾದ್ಯಂತ ಸಮರ್ಪಕವಾಗಿ ಜಾರಿಗೆ ತಂದಿದೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿ ಮನೆಗಳಿಗೆ ಅರ್ಹ ಫಲಾನುಭವಿಗಳಿಗೆ ಗ್ಯಾರೆಂಟಿ ಯೋಜನೆಗಳನ್ನು ತಲುಪಿಸಲಾಗಿದೆ.

ಪ್ರತಿ ಮನೆಗಳಿಗೆ ಗ್ಯಾರೆಂಟಿ ಯೋಜನೆಯ ಅಧ್ಯಕ್ಷರು , ಸದಸ್ಯರು ಭೇಟಿ ನೀಡಿ, ಯೋಜನೆಯ ಲಾಭ ತಲುಪಿದಿಯ ಮತ್ತು ಅರ್ಹ ಫಲಾನುಭವಿಗಳ ಹೆಸರುಗಳನ್ನು ನೋಂದಾಣೆ ಕಾರ್ಯ ಮಾಡಲಾಗುವುದು. ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಗ್ಯಾರೆಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನವಾಗಲು ದಿಟ್ಟ ಹೆಜ್ಜೆ ಇಡಲಾಗಿದೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು