LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಗ್ಯಾಸ್ ಸಿಲಿಂಡರ್ ಬಳಸುವಾಗ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುವುದು ಸೂಕ್ತ : ಚೇತನ್ ಕುಮಾರ್

ದೇವನಹಳ್ಳಿ: ಗ್ಯಾಸ್ ಸಿಲಿಂಡರ್ ಬಳಸುವಾಗ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಗ್ಯಾಸ್ ಸಿಲಿಂಡರ್ ನ ಸುರಕ್ಷತೆಗಾಗಿ, ಗ್ಯಾಸ್ ಪೈಪ್ನ ಮುಕ್ತಾಯದ ದಿನಾಂಕವನ್ನು ಪರಿಶೀಲಿಸುವುದು ಕೂಡ ಮುಖ್ಯವಾಗಿದೆ. ಸ್ವಲ್ಪ ಎಚ್ಚರ ತಪ್ಪಿದರೂ ಸಿಲಿಂಡರ್ ಸಿಡಿಯುವ ಅಪಾಯ ವಿದೆ. ಚೇತನ್ ಕುಮಾರ್ ಹೇಳಿದರು.

ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಪಟ್ಟಣದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಗ್ರಾಹಕ ದಕ್ಷತಾ ಕಲ್ಯಾಣ ಪೌಂಡೇ ಷನ್ ವತಿಯಿಂದ ಗ್ಯಾಸ್ ಖರೀದಿ ಮಾಡುವ ಗ್ರಾಹಕರು ಬಯೋ ಮೆಟ್ರಿಕ್ ಮೂಲಕ ಪಡೆದರೆ ಗ್ಯಾಸ್ ರೀ ಫಿಲ್ಲಿಂಗ್ ತಡೆಗಟ್ಟುವಹಾಗೂ ಅನಾಹುತ ತಡೆಗಟ್ಟುಲು ಜನ ಜಾಗೃತಿ ಅಭಿಯಾನ ಸಂಬಂಧ ಪತ್ರಿಕಾಗೋಷ್ಠಿ ನಡೆಸಿದರು.ಗ್ರಾಹಕ ದಕ್ಷತಾ ಕಲ್ಯಾಣ ಪೌಂಡೇಷನ್ ನ ಕರ್ನಾಟಕ ವಿಭಾಗದ ಮುಖ್ಯಸ್ಥ ಚೇತನ್ ಕುಮಾರ್ ಮಾತನಾಡಿ, ಸಾರ್ವಜನಿಕರಿಗೆ ಗ್ಯಾಸ್ ಅವಗಡಗಳ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ತಿಳಿಯದೇ ರೀ ಫಿಲಿಂಗ್ ಮತ್ತು ಮನೆ ಸಿಲಿಂಡರ್ ನ್ನು ವಾಣಿಜ್ಯ ಸಿಲಿಂಡರ್ ಆಗಿ ಬಳಸುತ್ತಿದ್ದಾರೆ,

ಕಾರು ಆಟೋ, ಹಾಗೂ ಟೀ ಅಂಗಡಿ ಹೋಟೆಲ್ ಗಳಲ್ಲಿ ಎಗ್ಗಿಲ್ಲದೇ ಮಾರಾಟವಾಗುತ್ತಿದೆ. ಗ್ಯಾಸ್ಏಜೆನ್ಸಿಗಳೇ ಇದಕ್ಕೆಲ್ಲಾ ಕುಮ್ಮಕ್ಕು ನೀಡಿ ಅವಗಡ ಗಳಿಗೆ ಕಾರಣರಾಗುತ್ತಿದ್ದಾರೆ. ಪ್ರತಿ ವರ್ಷಕ್ಕೆ ಒಂದುಕುಟುಂಬ ಬಳಸುವುದು 6-7 ಸಿಲಿಂಡರ್ ಉಳಿದಂತೆಏಜೆನ್ಸಿಯವರೇ ಬುಕ್ ಮಾಡಿ ಬಳಸುತ್ತಿದ್ದಾರೆ ಗ್ರಾಹಕರಿಗೆ ತಿಳಿಯುತ್ತಿಲ್ಲಾ. ಪ್ರಧಾನಿಗಳು ನೀಡಿರುವ ಉಜ್ವಲ ಯೋಜನೆಯಡಿ ಗ್ರಾಹಕರಿಗೆ ಕಡಿಮೆ ದರದಲ್ಲಿ ಮತ್ತು ಕಡಿಮೆ ಜಿ.ಎಸ್.ಟಿ. ಲೆಕ್ಕದಲ್ಲಿ ದೊರೆಯುತ್ತಿದೆ ಅದನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದನ್ನು ತಡೆಗಟ್ಟಲು ಅಧಿಕಾರಿಗಳು ಮತ್ತು ಇಲಾಖೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಗ್ರಾಹಕ ದಕ್ಷತಾ ಕಲ್ಯಾಣ ಪೌಂಡೇ ಷನ್ ಆಡಳಿತಾಧಿಕಾರಿ ಪ್ರಶಾಂತ್, ಉತ್ತರ ಕರ್ನಾಟಕ ಮುಖ್ಯಸ್ಥ ಅರುಣ್ ಮಾಂಗಾವೆ, ತಮಿಳುನಾಡು ಪಿ.ಆರ್.ಓ ಮುತ್ತು ರಾಜ್ ಸೇರಿದಂತೆ ಇತರರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು