LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆ ಪರಂ ಸ್ಪಷ್ಟನೆ

ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರಕ್ಕೆ ರಾಜಮನೆತನದ ವಿರೋಧ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿ, ಪ್ರಾಧಿಕಾರ ಮಾಡುವ ಉದ್ದೇಶ ಅಲ್ಲಿ ಸಮರ್ಪಕವಾಗಿ ಚೆನ್ನಾಗಿ ಆಡಳಿತ ನಡೆಯಲಿ ಎಂಬ ಕಾರಣ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ರವರ ಹೇಳಿಕೆ ಮಾಧ್ಯಮದಲ್ಲಿ ನೋಡಿದ್ದೇವೆ, ಕೆಲವು ದೇವಸ್ಥಾನ ಗಳಿಗೆ ಸಂಬಂಧಪಟ್ಟಂತೆ ಪ್ರಾಧಿಕಾರ ರಚನೆ
ಮಾಡಲಾಗಿದೆ. ಸವದತ್ತಿಯಲ್ಲಿದೆ, ಅಲ್ಲಿ ಸಾಕಷ್ಟುಹಣ ಕಲೆಕ್ಟ್ ಆಗತಾಯಿತ್ತು. ಅಲ್ಲಿಗೆ ಬರುವವ-ರಿಗೆ ಮೂಲಸೌಕರ್ಯ ಒದಗಿಸುವುದಕ್ಕೆ ಹಣ ಬಳಕೆ ಮಾಡುತ್ತಾರೆ. ಇದಕ್ಕಾಗಿ ಒಂದು ಪ್ರಾಧಿಕಾರ ಇದ್ದರೆ ಒಳ್ಳೆಯದು.

ಅದೇ ರೀತಿ ಚಾಮುಂಡಿಬೆಟ್ಟ ವಿಚಾರದಲ್ಲೂ ಮಾಡಲಾಗಿತ್ತು ಈಗ ಅವರು ಆಕ್ಷೇಪ ಮಾಡಿದ್ದಾರೆ. ಮುಂದೆ ಕಾನೂನಾತ್ಮಕವಾಗಿ ಏನಾಗತ್ತೆ ನೋಡೋಣ ಎಂದಿದ್ದಾರೆ. ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೆ ಒತ್ತಡ ಹೆಚ್ಚಾದ ಹಿನ್ನೆಲೆ ಒತ್ತಡ ಇದೆ, ಸರ್ಕಾರ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತದೆ
ಆದಷ್ಟು ಬೇಗ ತೀರ್ಮಾನ ತೆಗೆದುಕೊಳ್ಳಬೇಕು ಎಂದು ನಾವು ಹೇಳಿದ್ದೇವೆ. ಛಲವಾದಿ ನಾರಾಯಣ ಸ್ವಾಮಿಗೆ ಪ್ರೋಟೋಕಾಲ್ ನೀಡದ ಆರೋಪಕ್ಕೆ ಪ್ರತಿಕ್ರಿಯಿಸಿ, ಅವರಿಗೆ ಏನು ಕೊಡಬೇಕು ನಮ್ಮ ಪ್ರೋಟೋಕಾಲ್ ಪ್ರಕಾರ ಡಿಪಿಆರ್ ನವರು ನಿರ್ದಿಷ್ಟವಾಗಿ ಮಾಡಿರುತ್ತಾರೆ.

ನನಗೋಸ್ಕರ ಆಗಲೀ ನಾರಾಯಣಸ್ವಾಮಿ ಅವರಿಗೋಸ್ಕರ ನಿಯಮ ಇಲ್ಲ. ಮೇಲ್ಮನೆ ವಿಪಕ್ಷ ನಾಯಕರಿಗೆ ಏನು ಕೊಡಬೇಕು ಅದನ್ನು ಕೊಡುತ್ತಾರೆ. ಇನ್ನೂ ಕೊಟ್ಟಿಲ್ಲ ಅಂತ ಹೇಳಿದ್ರೆ ನಾನು ಅವರಿಗೆ ಸೂಚನೆ ಕೊಡುತ್ತೇನೆ ಎಂದು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು