LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಸೋತರೂ ಅಭಿಮಾನಿಗಳ ಮನಸ್ಸು ಗೆದ್ದ ಪಾಂಡ್ಯ!

ಹಾರ್ದಿಕ್ ಪಾಂಡ್ಯ ನೇತೃತ್ವದ ಬರೋಡಾ ತಂಡ ಅವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಸಯ್ಯದ್ ಮುಷ್ತಾಕ್ ಅಲಿ ಪಂದ್ಯವನ್ನು ಸೋತು ಟೂರ್ನಿಯಿಂದ ಹೊರಬಿತ್ತು. ಆದರೆ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರು ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಈ ಹಿಂದೆ ಕಂಡ ಬ್ಯಾಡ್ ಬಾಯ್ ಇವರೇನಾ ಎಂಬಷ್ಟರ ಮಟ್ಟಿಗೆ ಅವರ ವರ್ತನೆಯಲ್ಲಿ ಬದಲಾವಣೆ ಕಂಡಿರುವುದು ಕ್ರಿಕೆಟ್ ಪ್ರೇಮಿಗಳಿಗೆ ಖುಷಿ ತಂದು ಕೊಟ್ಟಿದೆ.

ಕೇವಲ ವರ್ಷದ ಹಿಂದೆ ಹಾರ್ದಿಕ್ ಪಾಂಡ್ಯ ಎಂದರೆ ಕ್ರಿಕೆಟ್ ಪ್ರೇಮಿಗಳು ಮೂಗು ಮುರಿಯುತ್ತಿದ್ದರು. ಅದಕ್ಕೆ ಕಾರಣ ಈ ಪ್ರತಿಭಾವಂತ ಕ್ರಿಕೆಟಿಗನ ಬ್ಯಾಡ್ ಬಾಯ್ ಇಮೇಜ್. ಕಾಫಿ ವಿಥ್ ಕರಣ್ ಶೋನಲ್ಲಿ ಕೆಎಲ್ ರಾಹುಲ್ ಜೊತೆಗೆ ಈತ ಕೂತಾಗ ಈತನ ಬಗ್ಗೆ ಇದ್ದ ಒಳ್ಳೆಯ ಅಭಿಪ್ರಾಯ ಬಿದ್ದು ಹೋಗಿತ್ತು. ಆದರೂ ಮ್ಯಾಚ್ ವಿನ್ನಿಂಗ್ ಆಲ್ ರೌಂಡರ್ ಎಂಬ ಕಾರಣಕ್ಕೆ ಕ್ರಿಕೆಟ್ ಪ್ರೇಮಿಗಳು ಆತನನ್ನು ಇಷ್ಟಪಟ್ಟಿದ್ದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದದ್ದೇನು?: ಇದು ಐದಾರು ತಿಂಗಳು ಹಿಂದಿನ ಮಾತಾಯಿತು. ಇದೀಗ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆತ ನಡೆದುಕೊಂಡ ರೀತಿ ಜನರಿಗೆ ಅವರ ಮೇಲಿರುವ ಅಭಿಮಾನ ಮತ್ತಷ್ಟು ಹೆಚ್ಚುವಂತೆ ಮಾಡಿದೆ. ಶುಕ್ರವಾರ ಬರೋಡಾ ಮತ್ತು ಮುಂಬೈ ನಡುವೆ ಸೆಮಿಫೈನಲ್ ಪಂದ್ಯ ನಡೆಯುತ್ತಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಬರೋಡಾ ತಂಡ 158 ರನ್ ಮಾಡಿತ್ತು.

ಈ ಸೆಮಿಫೈನಲ್ ಪಂದ್ಯದಲ್ಲಿ ಬರೋಡಾ ನೀಡಿದ 158 ರನ್ ಗಳನ್ನು ಮುಂಬೈ ತಂಡ ಸುಲಭದಲ್ಲಿ ಬೆನ್ನತ್ತಿ ಜಯಶಾಲಿಯಾಯಿತು. ಆರಂಭಿಕ ಬ್ಯಾಟರ್ ಅಜಿಂಕ್ಯ ರಹಾನೆ ಅವರು ವೇಗದ 98 ರನ್ ಗಳಿಸಿ ಬರೋಡಾ ಜಯದ ಆಸೆಗೆ ತಣ್ಣೀರು ಎರಚಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು