LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಜಾಕಿ ಕೆಲಸದ ಹೆಸರಲ್ಲಿ ವಂಚನೆ ಇಬ್ಬರ ಬಂಧನ

ಬೆಂಗಳೂರು: ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಮಹಿಳೆ ನಿಕತ್ ಸುಲ್ತಾನ ಮತ್ತು ಇವಳ ಗಂಡ ಸಕ್ಲೈನ್ ಸುಲ್ತಾನ ಎಂಬು ತಿಲಕ ನಗರ ನಿವಾಸಿಗಳನ್ನು ಬಂಧಿಸಿ 66 ಲಕ್ಷ ರೂ ನಗದು ವಶಪಡಿಸಿಕೊಂಡಿರುತ್ತಾರೆ.ಈ ಆರೋಪಿಗಳಿಬ್ಬರು ವಿದೇಶಗಳಲ್ಲಿ ಉದಾಹರಣೆಗೆ-ನ್ಯೂಜಿಲ್ಯಾಂಡ್ ಆಸ್ಟ್ರೇಲಿಯಾ ಮತ್ತು ಇತರೆ ದೇಶಗಳಲ್ಲಿ ಜಾಕಿ ಕೆಲಸವನ್ನು ಅಂದರೆ ಕುದುರೆ ಓಡಿಸುವ ಕೆಲಸವನ್ನು ಕೊಡಿಸುತ್ತೇವೆ ಎಂದು ನಂಬಿಸಿ ಸುಮಾರು 56 ಜನಗಳಿಂದ 80 ಲಕ್ಷ ರೂ. ವಸೂಲಿ ಮಾಡಿದ್ದರು.

ರಾಜಸ್ಥಾನದ ಮಕ್ಸಿಂಗ್ ಎಂಬ ವ್ಯಕ್ತಿಯು ನೀಡಿದ ದೂರಿನ ಮೇರೆಗೆ ಸೈಬರ್ ಕ್ರೈಂ ಪೊಲೀಸರು ಬಂಧಿಸಿರುತ್ತಾರೆ.ಆರೋಪಿಗಳಿಬ್ಬರು ದಂಪತಿಗಳಾಗಿರುತ್ತಾರೆ. ಮತ್ತು ಮೂರು ಜನರಿಗೆ ವೀಸಾ ಮಾಡಿಸಿ ಕೊಡುವಂತೆ ಕೇಳಿದ್ದು ಅದಕ್ಕೆ ಒಪ್ಪಿದ ಆರೋಪಿತರು ಪಿರಿಯಾದುದಾರರಿಂದ 24 ಲಕ್ಷ ಹಣವನ್ನು ಪಡೆದುಕೊಂಡು ವೀಸಾ ಮಾಡಿಸಿ ಕೊಟ್ಟಿರುವುದಿಲ್ಲ, ಈ ಬಗ್ಗೆ ಪಿರಿಯಾದರೂ ಆರೋಪಿತರನ್ನು ಕೇಳಲಾಗಿ ಎಮ್ ಬಿಸ್ಸಿಗೆ ಕಳುಹಿಸಿದಾಗ ತಿಳಿಸಿರುತ್ತಾರೆ.

ಆದ್ದರಿಂದ ಪಿರಿಯಾದುದಾರೋ ತಮಗೆ ಪರಿಚಯಸ್ಥರಾದ 33 ಜನರಿಂದ ಒಂದು ಕೋಟಿ ಎಪ್ಪತ್ತೆಂಟು ಲಕ್ಷದ 50 ಸಾವಿರ ರೂಪಾಯಿ ಹಾಗೂ ಪಿರಿಯಾಗುದದಾರರಿಗೆ ಪರಿಚಯ ಸ್ಥರಾದ ಮತ್ತೊಬ್ಬ ವ್ಯಕ್ತಿ ರೂ.15 ಜನರಿಂದ 84 ಲಕ್ಷ ಹಣವನ್ನು ಪಡೆದುಕೊಂಡು ಆರೋಪಿತರ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ಎರಡು ಕೋಟಿ 64ಲಕ್ಷದ 20000 ಹಣವನ್ನು ವರ್ಗಾವಣೆ ಮಾಡಿರುತ್ತಾನೆ ಎಂದು ಆಯುಕ್ತರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು