LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಜಿಂಬಾಬ್ವೆ ವಿರುದ್ಧ 4 -1ರಿಂದ ಟಿ-20 ಸರಣಿ ಗೆದ್ದ ಭಾರತ

ಹರಾರೆ: ಟಿ20 ವಿಶ್ವಕಪ್ ಗೆಲುವಿನ ಬಳಿಕ ಟೀಂ ಇಂಡಿಯಾ ಜಿಂಬಾಬ್ವೆ ವಿರುದ್ಧ 5 ಪಂದ್ಯಗಳ ಟಿ20 ಸರಣಿಯನ್ನು ವಶಪಡಿಸಿಕೊಂಡಿದೆ. ಭಾನುವಾರ ನಡೆದ ಐದನೇ ಪಂದ್ಯದಲ್ಲಿ ಭಾರತ 42 ರನ್ ಗಳಿಂದ ಜಿಂಬಾಬ್ವೆ ವಿರುದ್ಧ ಜಯ ಸಾಧಿಸಿದೆ. ಆ ಮೂಲಕ ಸರಣಿಯನ್ನು 4 -1ರ ಅಂತರದಲ್ಲಿ ವಶಪಡಿಸಿಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ 6 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತು. ಉಪನಾಯಕ ಸಂಜು ಸ್ಯಾಮ್ಸನ್ 58 ರನ್, ಶಿವಂದುವೆ 26 ರನ್ ಗಳಿಸಿದರು. ಮುಕೇಶ್ ಕುಮಾರ್ ನಾಲ್ಕು ವಿಕೆಟ್ ಪಡೆದರು. ಇವರ ಉತ್ತಮ ಪ್ರದರ್ಶನದಿಂದ ಆತಿಥೇಯ ಜಿಂಬಾಬ್ವೆ ಎದುರಿನ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ 42 ರನ್ ಗಳಿಂದ ಗೆಲುವು ಸಾಧಿಸಿದೆ.

ಶುಭಮನ್ ಗಿಲ್ ಬಳಗ 5 ಪಂದ್ಯಗಳ ಸರಣಿಯನ್ನು 4-1 ಅಂತರದಿಂದ ವಶ ಮಾಡಿಕೊಂಡಿದೆ. ಜಿಂಬಾಬ್ವೆ18.3 ಓವರ್ ಗಳಲ್ಲಿ 125 ರನ್ ಗಳಿಸಲಷ್ಟೇ ಶಕ್ತವಾಯಿತು.2021ರ ನವೆಂಬರ್ ಬಳಿಕ ಟೀಮ್ ಇಂಡಿಯಾ ಆಡಿದ 18 ಟಿ20 ಸರಣಿಗಳಲ್ಲಿ 15ನೇ ಸರಣಿ ಗೆಲುವು ಇದಾಗಿದೆ. ಎರಡು ಸರಣಿಗಳಲ್ಲಿ ಸಮಬಲ ಸಾಧಿಸಿದ್ದು, ಒಂದು ಸರಣಿಯಲ್ಲಿ ಸೋಲು ಕಂಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು