LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಟೆಂಟ್ ಮಾಸ್ಟರ್ ಗುರುಸಿದ್ದಯ್ಯ ಅವರ ಮನೆಗೆ ಭೇಟಿ ಕೊಟ್ಟರೆ ದೇವನಹಳ್ಳಿ ಇತಿಹಾಸ ತಿಳಿಯುತ್ತದೆ: ಜೇಡರಹಳ್ಳಿ ಕೃಷ್ಣಪ್ಪ

ದೇವನಹಳ್ಳಿ: ದೇವನಹಳ್ಳಿ ಇತಿಹಾಸ ತಿಳಿಯ ಬೇಕಾದರೆ ಟೆಂಟ್ ಮಾಸ್ಟರ್ ಗುರು ಸಿದ್ದಯ್ಯ ಅವರ ಮನೆಯಲ್ಲಿ ಬೇಟಿ ಕೊಟ್ಟರೆ ಪರಿಪೂರ್ಣ ಇತಿಹಾಸ ದೊರೆಯುತ್ತದೆ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಜೇಡರಹಳ್ಳಿ ಕೃಷ್ಣಪ್ಪ ತಿಳಿಸಿದರು.

ದೇವನಹಳ್ಳಿ ಪಟ್ಟಣದ ಕೋಡಿ ಮಂಚೇನಹಳ್ಳಿ ಬಿಟ್ಟಸಂದ್ರ ಗುರು ಸಿದ್ದಯ್ಯ ಅವರ ಮನೆಗೆ ಭೇಟಿ ನೀಡಿ ಮಾತನಾಡಿದ ಅವರು ಹಳೆಯ ಕಾಲದ ಇತಿಹಾಸವನ್ನು ಮುಂದಿಡಲು ಪೂರ್ವಿಕರು ತಮ್ಮದೇ ಆದ ಬರವಣಿಗೆಯಲ್ಲಿ ಇತಿಹಾಸವನ್ನು ಬರೆದಿದ್ದಾರೆ ಹಳ್ಳಿಗಾಡು ಸುತ್ತಿ ಇತಿಹಾಸವನ್ನು ಸಾಕಷ್ಟು ಪುರಾತನ ಶಾಸನಗಳನ್ನು ಪುಸ್ತಕದ ರೂಪದಲ್ಲಿ ಜನರಿಗೆ ಮನದಟ್ಟು ಮಾಡಿದ್ದಾರೆ.

ಸಾವಕನಹಳ್ಳಿ ಎಂಪಿಸಿಎಸ್ ಅಧ್ಯಕ್ಷ ಎಸ್ ಪಿ ಮುನಿರಾಜು ಮಾತನಾಡಿ, ದೇವನ ದೊಡ್ಡಿಯಿಂದ ದೇವನಹಳ್ಳಿ ಕೋಟೆ ಶ್ರೀ ವೇಣುಗೋಪಾಲ ಸ್ವಾಮಿ ಇತಿಹಾಸ ದೇವನಹಳ್ಳಿ ರತ್ನ ಗರ್ಭ ವಸುಂದರ ಎಂಬ ಕೃತಿ ರಚಿಸಿದ ಕೀರ್ತಿ ಅವರಿಗೆ ಸಲ್ಲಬೇಕು ನಾಡಪ್ರಭು ಕೆಂಪೇಗೌಡರ ಇತಿಹಾಸ ಸಾರುವ ಹಲವಾರು ವಿಷಯಗಳನ್ನು ಬಿಟ್ಟ ಸಂದ್ರ ಗುರು ಸಿದ್ದಯ್ಯ ಅವರ ಮನೆಯ ಗ್ರಂಥಾಲಯ ಪುಸ್ತಕಗಳಲ್ಲಿ ಅಕ್ಷರಗಳನ್ನು ಮುದ್ರಣ ರೂಪದಲ್ಲಿ ತಂದು ಜನರಿಗೆ ಇತಿಹಾಸ ತಿಳಿಸಿಕೊಟ್ಟಿದ್ದಾರೆ ಎಂದು ಅಭಿಪ್ರಾಯಭಟ್ಟರು.ಇದೇ ಸಂದರ್ಭದಲ್ಲಿ ಇತಿಹಾಸ ಸಂಶೋಧಕ ಬಿಟ್ಟ ಸಂದ್ರ ಗುರು ಸಿದ್ದಯ್ಯ, ಮತ್ತಿತರರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು