LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಿ : ರೇಣುಕಾ ಪ್ರಸನ್ನ

ಮಾಲೂರು : ಸರ್ಕಾರ ದಿನ ಪತ್ರಿಕೆ ವಿತರಿಸುವ ಕಾರ್ಮಿಕರಿಗೆ ಅಪಘಾತ ಪರಿಹಾರ ಹಾಗೂ ವೈಧ್ಯಕೀಯ ಸೌಲಭ್ಯ ಯೋಜನೆಯನ್ನು ಅನುಷ್ಠಾನ ಗೊಳಿ
ಸಿದ್ದು ಪತ್ರಿಕೆ ವಿತರರಕರು ಸದುಪಯೋಗ ಪಡಿಸಿ ಕೊಳ್ಳಬೇಕೆಂದು ಕಾರ್ಮಿಕ ನಿರೀಕ್ಷಕ ರೇಣುಕಾ ಪ್ರಸನ್ನ ತಿಳಿಸಿದ್ದಾರೆ.

ಪಟ್ಟಣದ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ಸುದ್ದಿಗಾರರಿಗೆ ಕಾರ್ಮಿಕ ಇಲಾಖೆ ವಿವಿಧ ಯೋಜನೆ ಮತ್ತು ಸೌಲಭ್ಯಗಳ ಬಗ್ಗೆ ವಿವರಿಸಿ ಮಾತನಾಡಿ, ಮಳೆಯನ್ನದೇ, ಚಳಿಯನ್ನದೇ ಪ್ರತಿದಿನ ಮುಂಜಾನೆ ಸಾರ್ವಜನಿಕರ ಮನೆ ಬಾಗಿಲಿಗೆ ದಿನ ಪತ್ರಿಕೆಗಳನ್ನು ವಿತರಣೆ ಮಾಡುವ ದಿನಪತ್ರಿಕೆ ವಿತರಕ ಕಾರ್ಮಿಕರು ಅರಕಾಲಿಕ ವೃತ್ತಿ ನಿರ್ವಹಿಸುತ್ತಿದ್ದು, ಇವರು ಅಸಂಘಟಿತ ಕಾರ್ಮಿಕರ ವಲಯಕ್ಕೆ ಸೇರಿದ್ದು ಇವರು ಕಾರ್ಮಿಕ ಕಾನೂನುಗಳಡಿ ನಿಗದಿಪಡಿಸಿರುವ ಸಾಮಾಜಿಕ ಭದ್ರತಾ ಸೌಲಭ್ಯ ಗಳಿಂದ ವಂಚಿತರಾಗಿದ್ದಾರೆ.

ಇಂತಹ ಅಸಂಘಟಿತ ಕಾರ್ಮಿಕರಿಗೆ ಕಲ್ಯಾಣ ಮತ್ತು ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ 2008ರಲ್ಲಿ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯಿದೆಯನ್ನು ರೂಪಿ ಸಿತು.ಈ ಕಾಯಿದೆಗೆ 2006ರಲ್ಲಿ ರಾಜ್ಯ ಸರ್ಕಾರವು ನಿಯಮಗಳನ್ನು ಅಸಂಘಟತ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ಕಾರ್ಯ ರೂಪಗೊಳಿಸಿ ದಿನ ಪತ್ರಿಕೆ ವಿತರಿಸುವ ಕಾರ್ಮಿಕರು ಆಕಸ್ಮಿಕವಾಗಿ ಅಪಘಾತದಿಂದ ಮರಣ ಹೊಂದಿದರೆ.

2 ಲಕ್ಷ, ಸಂಪೂರ್ಣ ಶಾಸ್ವತ ದುರ್ಬಲತೆ(ಶೇಕಡ ವಾರು ದುರ್ಬಲತೆ ಆಧಾರದಂತೆ )ಹೊಂದಿದಲ್ಲಿ 2,ಲಕ್ಷ ಹಾಗೂ ಆಸ್ಪತ್ರೆ ವೆಚ್ಚ ಮರು ಪಾವತಿ ರೂ 1ಲಕ್ಷ ಸಂಕಷ್ಟಕ್ಕೆ ನೋoದಾಯಿತ ದಿನ ಪತ್ರಿಕೆ ವಿತರಕ ಕಾರ್ಮಿಕರಿಗೆ ಸರ್ಕಾರ ಅಪಘಾತ ಪರಿಹಾರ ಹಾಗೂ ವೈದ್ಯಕೀಯ ಚಿಕಿತ್ಸೆಸೌಲಭ್ಯ ಒದಗಿಸುವ ಮೂಲಕ ಸಂಕಷ್ಟ ದಿಂದ ಮುಕ್ತಿಗೊಳಿಸಬಹುದಾ ಗಿದೆ 16ರಿಂದ 59 ವರ್ಷಗಳ ಒಳಗಿನ ಅರ್ಹ ದಿನಪತ್ರಿಕೆ ವಿತರಕರು ತಾಲ್ಲೂಕು ಕಾರ್ಮಿಕ ಇಲಾಖೆ ಕಚೇರಿಗೆ ಭೇಟಿ ನೀಡಿ ಸಂಬಂಧಪಟ್ಟ ದಾಖಲಾತಿಗಳನ್ನು ಕೊಟ್ಟು ಕರ್ನಾಟಕ ರಾಜ್ಯ ದಿನ ಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆ ಯಡಿ ನೊಂದಣಿ ಮಾಡಿ ಕೊಳ್ಳುವಂತೆ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು