LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ದೀಪಿಕಾ ರಂಗನಾಥ್ ಅವರ ಭರತ ನಾಟ್ಯ ರಂಗಪ್ರವೇಶ ಕಾರ್ಯಕ್ರಮ

ಬೆಂಗಳೂರು: ಮುದ್ರಿಕಾ ಪೌಂಡೇಶನ್ ಫಾರ್ ಇಂಡಿಯನ್ ಫಾರ್ ಪಾರ್ಮಿಂಗ್ ಆರ್ಟ್ಸ್ ಆಶ್ರಯದಲ್ಲಿ ದೀಪಿಕಾ ರಂಗನಾಥ್ ಅವರ ಭರತ ನಾಟ್ಯ ರಂಗಪ್ರವೇಶ ಕಾರ್ಯಕ್ರಮ ಬೆಂಗಳೂರಿನ ತೆಲುಗು ವಿಜ್ಞಾನ ಸಮಿತಿಯ ಶ್ರೀ ಕೃಷ್ಣ ದೇವರಾಯ ಸಭಾಂಗಣದಲ್ಲಿ ನಡೆಯಿತು.

ಭರತ ನಾಟ್ಯ ಗುರು ಮಿನಲ್ ಪ್ರಭು ಅವರ ಗರಡಿಯಲ್ಲಿ ಭರತನಾಟ್ಯ ಅಭ್ಯಾಸ ನಡೆಸಿರುವ ದೀಪಿಕಾ ರಂಗನಾಥ್ ರಂಗ ಪ್ರವೇಶ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತೆ ಜ್ಯೋತಿ ರಘರಾಮ್, ಖ್ಯಾತೆ ನೃತ್ಯಗಾರ್ತಿ ಮಯೂರಿ ಉಪಧ್ಯಾಯ, ನಾಟ್ಯ ಭಾರತಿ ಟ್ರಸ್ಟ್ ನ ವಿದ್ವಾನ್ ನಾಗೇಶ್ ಮತ್ತು ವಿಧೂಷಿ ರಂಜಿತ್ ನಾಗೇಶ್ ದೀಪಿಕಾ ರಂಗನಾಥ್ ಅವರ ಭರತ ನಾಟ್ಯ ಕಲಾವಂತಿಕೆ ಕಂಡು ಪ್ರಶಂಸೆ ವ್ಯಕ್ತಪಡಿಸಿದರು.

ಜ್ಯೋತಿ ರಂಗನಾಥ್ ಹಾಗೂ ಭಾಗ್ಯ ಲಕ್ಷ್ಮೀ ಅವರ ಪುತ್ರಿಯಾದ ದೀಪಿಕಾ ರಂಗನಾಥ್ ಕಳೆದ 11ವರ್ಷದಿಂದ ಕರ್ನಾಟಕ ಕಲಾ ಶ್ರೀ ಗುರು ಮಿನಲ್ ಪ್ರಭು ಅವರ ಬಳಿ ಭರತ ನಾಟ್ಯ ಅಭ್ಯಾಸ ನಡೆಸಿದ್ದು, ಆರನೇ ವರ್ಷದಿಂದಲೇ ಭರತ ನಾಟ್ಯ ಅಭ್ಯಾಸ ನಡೆಸಿದ್ದಾರೆ.ಪ್ರಸ್ತುತ ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಬಿ.ಟೆಕ್ ಇಂಜಿನಿಯರಿಂಗ್ ಉತ್ತಮ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದಾರೆ,ವಿವಿಧ ರಾಜ್ಯಗಳ ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ಭರತ ನಾಟ್ಯ ಪ್ರದರ್ಶನ ನೀಡಿ ಸೈ ಎನಿಸಿಕೊಂಡು ಪ್ರಶಸ್ತಿ ಗಳಿಸಿದ್ದಾರೆ,24ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ದೀಪಿಕಾ ತಂಡ ಚಿನ್ನದ ಪದಕ ಗಳಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು