LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ದೇವನಹಳ್ಳಿ ಪ್ರಾಥಮಿಕ ಸಹಕಾರ ಕೃಷಿ & ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕರ ಆಯ್ಕೆ

ದೇವನಹಳ್ಳಿ: ಪಟ್ಟಣದ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಸಾಲಗಾರರ ಕ್ಷೇತ್ರದ ಸಾಮಾನ್ಯ ಕ್ಷೇತ್ರ ಮೀಸಲು ಸ್ಥಾನದಿಂದ ಹನುಮಪ್ಪ.ಬಿ.ಕೆ ಮತ್ತು ಮುನಿರಾಜು ಅವಿರೋಧ ಆಯ್ಕೆ ಮುನೇಗೌಡ .ಎಸ್ 63, ಮುನಿರಾಜು. ಸಿ 49, ರಾಜಣ್ಣ.ಸಿ. ಎಸ್ 74, ಮುನೇಗೌಡ.ಆರ್ 42, ಮುನಿರಾಜು.ವಿ 50, ಮಹಿಳಾ ಮೀಸಲು ಸ್ಥಾನದಿಂದ ಆರ್. ಆಶಾ ಮತ್ತು ಅನ್ನಪೂರ್ಣ ಎಸ್. ಬಿ ಅವಿರೋಧ ಆಯ್ಕೆ, ಹಿಂದುಳಿದ ವರ್ಗಗಳ ಪ್ರವರ್ಗ -ಎ ಮೀಸಲು ಸ್ಥಾನದಿಂದ ಬಸವರಾಜು.ಎಂ ಅವಿರೋಧ ಆಯ್ಕೆ,

ಹಿಂದುಳಿದ ವರ್ಗಗಳ ಪ್ರವರ್ಗ -ಬಿ ಮೀಸಲು ಸ್ಥಾನದಿಂದ ಭೀಮರಾಜು.ಜಿ.ಎಸ್ 24, ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಎಚ್ .ಎಮ್ ಮುನಿನಾರಾಯಣಪ್ಪ ಅವಿರೋಧ ಆಯ್ಕೆ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ವೆಂಕಟೇಶ್. ಪಿ ಅವಿರೋಧ ಆಯ್ಕೆ, ಸಾಲಗಾರರಲ್ಲದ ಕ್ಷೇತ್ರದಿಂದ ಹನುಮಾನ್ ಬಿ .ಆರ್ 145 ಮತಗಳನ್ನು ಪಡೆಯುವುದರ ಮೂಲಕ ಮುಂದಿನ ಐದು ವರ್ಷಗಳ ಆಡಳಿತಾವಧಿಗೆ ನಿರ್ದೇಶಕರಾಗಿ ಚುನಾಯಿತರಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಚೇತನ. ಆರ್ ಘೋಷಿಸಿದರು.

ಈ ವೇಳೆಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಮತ್ತು ನೂತನ ನಿರ್ದೇಶಕರಾದ ಮಾತನಾಡಿ ಆರ್.ಮುನೇಗೌಡ ಮಾತನಾಡಿ ಬ್ಯಾಂಕ್ ನ ಸರ್ವೋತೋಮುಖ ಅಭಿವೃದ್ಧಿಗೆ ಸ್ಪರ್ಧೆ ಮಾಡಿದ ಜೆಡಿಎಸ್ ಪಕ್ಷದ ಎಲ್ಲಾ ಅಭ್ಯರ್ಥಿಗಳ ಸಹಕಾರವು ಹೀಗೆ ಮುಂದುವರೆಯಲಿ, ಗೆಲುವಿಗೆ ಕಾರಣಕರ್ತರಾದ ಪಕ್ಷದ ಹಿರಿಯ ಮುಖಂಡರು , ಕಾರ್ಯಕರ್ತರಿಗೂ ಮತ್ತು ಸಂಘದ ಎಲ್ಲಾ ಸದಸ್ಯರಿಗೂ ಧನ್ಯವಾದಗಳು ತಿಳಿಸಿ, ಬಹುಮತಗಳನ್ನು ಪಡೆಯುವುದರ ಮೂಲಕ ಆಯ್ಕೆಯಾಗಿರುವ ನೂತನ ನಿರ್ದೇಶಕರುಗಳಿಗೆ ಅಭಿನಂದನೆಗಳನ್ನು ತಿಳಿಸಿದರು.
ನಿರ್ದೇಶಕರ ಚುನಾವಣೆಯಲ್ಲಿ ಬಹುಮತ ಪಡೆಯುವುದರ ಮೂಲಕ ಆಯ್ಕೆಯಾಗಿರುವ ನೂತನ ನಿರ್ದೇಶಕರಿಗೆ ತಾಲೂಕಿನ ಹಲವು ಮುಖಂಡರು ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಮುಖಂಡರಾದ ದೇವರಾಜ .ಎ, ಆರ್.ಮಂಜುನಾಥ್, ದೊಡ್ಡಸಣ್ಣೇ ಮುನಿರಾಜು, ಚಿನ್ನಕೆಂಪನಹಳ್ಳಿ ಆನಂದ್ ಸಿ.ಎ, ಬಿ.ಕೆ ರಾಧಾ, ಹನುಮಪ್ಪ, ಚೌಡಪ್ಪನಹಳ್ಳಿ ಎಂ.ಶಂಕರ್, ಹೊಸಳ್ಳಿ ಟಿ .ರವಿ, ಜನಕಮಣಿ, ಆನಂದ್ ಕುಮಾರ್, ರಾಮಾಂಜನಿದಾಸ್ ಸೇರಿದಂತೆ ತಾಲೂಕಿನ ಮುಖಂಡರು, ಸದಸ್ಯರು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು