LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ನಟ ಡಾ. ಪುನೀತ್‍ರಾಜ್‍ಕುಮಾರ್ ಹುಟ್ಟು ಹಬ್ಬದ ಅಂಗವಾಗಿ ಮ್ಯಾರಥಾನ್ ಓಟ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರಿಡಾಂಗಣದಲ್ಲಿ ಪವರ್ ಸ್ಟೇಪ್ಸ್ 5 ಕಿ.ಮೀ. ಮ್ಯಾರಥಾನ್ ಗೆ ಚಾಲನೆ ನೀಡಿದ ಶಾಸಕ ಧೀರಜ್ ಮುನಿರಾಜು.ದಿ// ಡಾ.ಪುನೀತ್ ರಾಜ್ ಕುಮಾರ್
ರವರ 50ನೇ ವರ್ಷದ ಹುಟ್ಟು ಹಬ್ಬದಅಂಗವಾಗಿ 5 ಕಿ.ಮೀ ಮ್ಯಾರಥಾನ್ ಓಟವನ್ನ ಪುನೀತ್ ರಾಜ್ ಕುಮಾರ್ಅಭಿಮಾನಿಗಳ ಬಳಗವತಿಯಿಂದ ಆಯೋಜಿಸ ಲಾಗಿತ್ತು ಈ ಕಾರ್ಯಕ್ರಮದಲ್ಲಿ ಭಾಗವಹಿ ಮಾತನಾಡಿದ ಅವರು ಪುನೀತ್ ರಾಜ್ಕುಮಾರ್ ಅವರು ಕನ್ನಡ ಚಿತ್ರರಂಗದ ದಿಗ್ಗಜರಲ್ಲಿ ದೊಡ್ಡ ಪ್ರಮಾಣದ ಅಭಿಮಾನಿಗಳನ್ನ ಹೊಂದಿದ್ದವರು, ಅವರು ದಿವಂಗತರಾದ ನಂತರವೂ ಸಹ ಅವರ ಹೆಸರು ಅಜರಾಮರ,ಯಾವುದೇ ಪ್ರಚಾರವಿಲ್ಲದೆ ಅವರು ಕೈಗೊಂಡ ಕಾರ್ಯವೈಖರಿಗಳನ್ನ ಯುವ ಸಮೂಹ ಅಷ್ಟೇ ಅಲ್ಲದೇ ವಯಸ್ಸಿನವರಿಂದಲೂ ಆರಾಧಿಸಲಾಗುತ್ತಿದೆ.

ಈ ಕಾರ್ಯಕ್ರಮವನ್ನು ಆಯೋಜಿಸಿರುವ ಯುವಕರು ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಮಟ್ಟದ ಕಾರ್ಯಕ್ರಮಗಳನ್ನ ಆಯೋಜಿಸಲಿ ಎಂದರು.ಈ ಓಟದಲ್ಲಿ ಮಕ್ಕಳು, ಯುವಕರು, ಮಹಿಳೆಯರು, ಹಿರಿಯ ನಾಗರಿಕರು ಸೇರಿದಂತೆ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಪುನೀತ್ ಅಭಿಮಾನಿಗಳು ಭಾಗವಹಿಸಿದ್ದರು.ಭಗತ್ ಸಿಂಗ್ ಕ್ರೀಡಾಂಗಣದಿಂದ ಪ್ರಾರಂಭವಾಗಿ ಬಸವನ ವೃತ್ತದ ಮೂಲಕ ಡಿ.ಕ್ರಾಸ್ ನಿಂದ ತಾಲೂಕು ಕಚೇರಿ ವೃತ್ತದ ಮಾರ್ಗವಾಗಿ ಭಗತ್ ಸಿಂಗ್ ಕ್ರೀಡಾಂಗಣ ತಲುಪಿದರು.ಓಟಕ್ಕೂ ಮುನ್ನ ಪುನೀತ್ ರಾಜ್ ಕುಮಾರ್ ಸಿನಿಮಾದ ಹಾಡುಗಳಿಗೆ ಕುಣಿದು ಕುಪ್ಪಳಿಸಿದ ಮಕ್ಕಳು ಮಹಿಳೆಯರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು