LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ನಾಡೋಜ ಡಾ.ಜಿ.ಕೃಷ್ಣಪ್ಪರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ: ಅಭಿನಂದನೆ

ಡಾ.ಜಿ. ಕೃಷ್ಣಪ್ಪ ಅವರು ನಾಡಿನ ಪ್ರಾತಿನಿಧಿಕ ಸಂಸ್ಥೆ ಉದಯಭಾನು ಕಲಾಸಂಘದ ಹಿರಿಯ ಸದಸ್ಯರಲ್ಲಿ ಒಬ್ಬರು. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಉನ್ನತ ಅಧ್ಯಯನ ಕೇಂದ್ರದ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಇದೀಗ ಅವರು ಪ್ರಕಟಿಸಿರುವ ಕುವೆಂಪು ವಚನ ದೀಪಿಕೆ ಪುಸ್ತಕಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ದೊರಕಿದೆ. ಡಾಕ್ಟರ್ ಕೃಷ್ಣಪ್ಪ ಅವರಿಗೆ ಉದಯಭಾನು ಕಲಾಸಂಘದ ಪರವಾಗಿ ಆತ್ಮೀಯ ಅಭಿನಂದನೆ ಹಾಗೂ ಶುಭಾಶಯಗಳು.
೧೯೭೪ರಲ್ಲಿ ಸಂಘದ ಉಪನ್ಯಾಸ ಕಾರ್ಯಕ್ರಮದಲ್ಲಿ ದ.ರಾ.ಬೇಂದ್ರೆ ಅವರ ಬಗ್ಗೆ ಮೊದಲ ಉಪನ್ಯಾಸ ನೀಡುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದರು.
ಆನಂತರ ಸಂಘದ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಅವರ ಬಗ್ಗೆ ಕಾವ್ಯ ಶೋಧಕ ಎಂಬ ಪರಿಚಯ ಪುಸ್ತಕವನ್ನು ಸಂಘವು ಪ್ರಕಟಿಸಿದೆ. ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಅವರ ಕೃತಿ ಕುವೆಂಪು ರಾಮಾಯಣ ಹನುಮದ್ಧರ್ಶನ ಪುಸ್ತಕವನ್ನು ಸಂಘವು ಪ್ರಕಟಿಸಿದೆ. ಅವರ ಸಾಧನ ಪಥ ವಿಸ್ತಾರಗೊಂಡಿದೆ. ಮೈಸೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದರು, ದ. ರಾ ಬೇಂದ್ರೆ ರಾಷ್ಟಿçÃಯ ಪ್ರಶಸ್ತಿಗೆ ಭಾಜನರಾದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ನಾಡೋಜ ಗೌರವ ಹರಸಿ ಬಂದಿತು. ಇದೀಗ ಕನ್ನಡ ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನಕ್ಕೆ ಭಾಜನರಾಗಿದ್ದಾರೆ. ಅವರ ಸಾಧನಾ ಪಥ ರಾಷ್ಟçಮಟ್ಟದಲ್ಲಿ ವಿಸ್ತಾರಗೊಳ್ಳಲಿ ಎಂಬ ಆಶಯದೊಂದಿಗೆ ಈ ಸಂದರ್ಭದಲ್ಲಿ ಆತ್ಮೀಯ ಶುಭಾಶಯ ಹಾಗೂ ಅಭಿನಂದನೆಗಳು.
-ಎಂ.ನರಸಿAಹ, ಉದಯಭಾನು ಕಲಾಸಂಘ, ಬೆಂಗಳೂರು

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು