LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ನಾಳೆ ಹಿರಿಕಳಲೆ ಗ್ರಾಮದ ಶ್ರೀ ಕರಿಯಮ್ಮ ದೇವಿ ದೇವಸ್ಥಾನದ ಉದ್ಘಾಟನೆ

ಕೆ.ಆರ್.ಪೇಟೆ: ತಾಲ್ಲೂಕಿನ ಕಸಬಾ ಹೋಬಳಿಯ ಹಿರಿಕಳಲೆ ಗ್ರಾಮದ ಶ್ರೀ ಕರಿಯಮ್ಮ ದೇವಿ ನೂತನ ವಿಗ್ರಹ ಪ್ರತಿಷ್ಠಾಪನೆ ಹಾಗೂ ವಿಮಾನ ಗೋಪುರ ಕುಂಭಾಭಿಷೇಕ ದೇವಸ್ಥಾನ ಅದ್ದೂರಿ ಲೋಕಾರ್ಪಣೆ ಸಮಾರಂಭ ಅದ್ದೂರಿಯಾಗಿ ಜರಗಲಿದೆ ಎಂದು ಜಿ.ಪಂ ಮಾಜಿ ಸದಸ್ಯ ಐಪನಹಳ್ಳಿ ನಾಗೇಂದ್ರ ಕುಮಾರ್ ತಿಳಿಸಿದರು.

ಪಟ್ಟಣದ ಜಯನಗರ ಬಡಾವಣೆಯಲ್ಲಿರುವ ಸಮಾಜ ಸೇವಕ ಆರ್ ಟಿ ಓ ಮಲ್ಲಿಕಾರ್ಜುನ್ ಕಚೇರಿಯಲ್ಲಿದೇವಾಲಯದ ಲೋಕಾರ್ಪಣೆ ಸಮಾರಂಭ ಕರಪತ್ರ ಬಿಡುಗಡೆಗೊ
ಳಿಸಿ ಮಾತನಾಡಿದರು.ಹಿರಿಕಳಲೆ ಗ್ರಾಮದ ಶ್ರೀ ಕರಿಯಮ್ಮ ದೇವಿ ದೇವಸ್ಥಾನದ ಉದ್ಘಾಟನೆ ಫೆ. 19-2-2025 ರಿಂದ 21-2-2025 ವರಗೆ ಮೂರು ದಿನಗಳ ಕಾಲ ಅದ್ದೂರಿಯಾಗಿ ಜರುಗಲಿದೆ ಈ ವಿಶೇಷ ದೇವತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ಉದ್ಘಾಟನೆಯನ್ನು ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷ ಹೆಚ್.ಎಂ ರೇವಣ್ಣ,ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಗೌರವ ಅಧ್ಯಕ್ಷತೆ ಶಾಸಕ ರವಿಶಂಕರ್,

ಮಾಜಿ ಸಚಿವ ಕೆ.ಸಿ ನಾರಾಯಣಗೌಡ, ಮಾಜಿ ಶಾಸಕ ಕೆ,ಬಿ ಚಂದ್ರಶೇಖರ್ ಜ್ಯೋತಿ ಬೆಳಗಿಸುವವರು ಶಾಸಕ ಹೆಚ್.ಟಿ ಮಂಜು, ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್, ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಬಿ.ಪ್ರಕಾಶ್,ಮನ್ಮುಲ್ ನಿರ್ದೇಶಕ ಡಾಲು ರವಿ,ಕೆಪಿಸಿಸಿ ಸದಸ್ಯ ಕಿಕ್ಕೇರಿ ಸುರೇಶ್, ಜಿ. ಪಂ ಮಾಜಿ ಉಪಾಧ್ಯಕ್ಷ ಕೆಎಸ್ ಪ್ರಭಾಕರ್, ಕಾಂಗ್ರೆಸ್ ಮುಖಂಡ ಬೂಕನಕೆರೆ ವಿಜಯ್ ರಾಮೇಗೌಡ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಹಾಗಾಗಿ ಸಾರ್ವಜನಿಕ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಮಾಜ ಸೇವಕ ಆರ್ ಟಿ ಓ ಮಲ್ಲಿಕಾರ್ಜುನ್, ಶ್ರೀ ಸಿದ್ಧರಾಮೇಶ್ವರ ಹಾಗೂಶ್ರೀ ಕರಿಯಮ್ಮದೇವಿ ಸೇವಾ ಟ್ರಸ್ಟ್ ಅಧ್ಯಕ್ಷ. ಎಲ್.ಐ.ಸಿ ರವಿ ಉಪಾಧ್ಯಕ್ಷ ಹೆಚ್ ಎಮ್ ಕೃಷ್ಣೇ
ಗೌಡ , ಕಾರ್ಯದರ್ಶಿ ಡೈರಿ ಹೆಚ್.ಜೆ.ಮಂಜೇಗೌಡ, ತಾಲ್ಲೂಕು ಕುರುಬ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಚಂದ್ರು ಕಾಡುಮೆಣಸ ಸೇರಿದಂತೆ ಇತರರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು