LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

`ನಿರ್ಗತಿಕರಿಗೆ ಬದುಕು ರೂಪಿಸುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ'

ನಂಜನಗೂಡು: ತಗಡೂರು ಗ್ರಾಮದಲ್ಲಿ ವಾತ್ಸಲ್ಯ ಫಲಾನುಭವಿಯಾದ ಗೌರಮ್ಮ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ ಮಾಡಲಾಯಿತು.
ಮೈಸೂರು ಪ್ರಾದೇಶಿಕ ನಿರ್ದೇಶಕರಾದ ಶ್ರೀ ಜಯರಾಮ್ ನೆಲ್ಲಿತಾಯರವರು ಗೌರಮ್ಮ ರವರಿಗೆ ಮನೆ ಹಸ್ತಾಂತರ ಮಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಕಾರ್ಯಕ್ರಮದ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡಿ ನೀಡಲಾಗುತ್ತಿದೆ.
ಪೂಜ್ಯ ಖಾವಂದರು ಹಾಗೂ ಮಾತೃಶ್ರೀ ಅಮ್ಮನವರ ಆಸೆಯಂತೆ ಯಾರ ಆಸರೆ ಇಲ್ಲದ ಅಜ್ಜಿಗೆ ಒಂದು ಸೂರು ಮಾಡಿ ಅಜ್ಜಿಯ ಕೊನೆಯ ಜೀವನವು ನೆಮ್ಮದಿಯಾಗಿ ಇರಬೇಕು ಈಗಾಗಲೇ ಹಲವು ಕಷ್ಟ ಕಾರ್ಪಣ್ಯ ಗಳನ್ನು ಅನುಭವಿಸಿದ್ದು ಮುಂದಿನ ಜೀವನ ಸುಖಮಯವಾಗಿ ಶ್ರೀ ಮಂಜುನಾಥ ಸ್ವಾಮಿಯ ಆಶೀರ್ವಾದ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ನಂಜನಗೂಡು ತಾಲೂಕು ಕ್ಷೇತ್ರ ಯೋಜನಾಧಿಕಾರಿಗಳಾದ ಧರ್ಮರಾಜ್ ಕೆ. ಗ್ರಾಮ ಪಂಚಾಯತಿ ಸದಸ್ಯರುಗಳಾದ ಮುದ್ದು ಮಾಡ ಶೆಟ್ಟಿ, ಸಂಗೀತ ಮೇಲ್ವಿಚಾರಕರಾದ ಉದಯ್, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಶಮ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಸುಮಾ, ಶ್ರೀಮತಿ ಸುಬ್ಬಮ್ಮ ಹಾಗೂ ಸೇವಾ ಪ್ರತಿನಿಧಿಗಳು, ಸಂಘದ ಸದಸ್ಯರುಗಳು ಊರಿನ ಗ್ರಾಮಸ್ಥರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು