LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ನಿಷ್ಠಾವಂತ ಕಾರ್ಯಕರ್ತರ ಶ್ರಮಕ್ಕೆ ಕಾಂಗ್ರೆಸ್ ಪಕ್ಷ ಮುನಿಕೃಷ್ಣ ಅವರಿಗೆ ಪುರಸಭೆ ಅಧ್ಯಕ್ಷ ಸ್ಥಾನದ ಗರಿ

ದೇವನಹಳ್ಳಿ : ಕಾಂಗ್ರೆಸ್ ಪಕ್ಷ ಬಡವರ ಸಂಕಷ್ಟಕ್ಕೆ ಶ್ರಮಿಸು ವುದಲ್ಲದೆ ಅವರ ನಿರಂತರ ಸೇವೆಗೆ ಶ್ರಮಪಡುವ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸುವ ಗುಣವನ್ನು ಹೊಂದಿದ್ದು ಸರಳ ಸಜ್ಜನಿಕೆ ಎಲ್ಲರನ್ನು ಒಗ್ಗೂಡಿಸಿಕೊಂಡು ನಗರದ ಸರ್ವ ತೋಮುಖ ಅಭಿವೃದ್ಧಿಗೆ ಶ್ರಮಿಸಬಲ್ಲ ಮುನಿ ಕೃಷ್ಣ ಅವರಿಗೆ ಪುರಸಭೆ ಅಧ್ಯಕ್ಷ ಸ್ಥಾನ ಲಭಿಸಿರುವುದು ಚನ್ನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಧಾಕೃಷ್ಣ ಅವರು ಪ್ರಶಂಸೆ ವ್ಯಕ್ತಪಡಿ ಸಿದರು.

ದೇವನಹಳ್ಳಿಯ ಪುರಸಭೆ ಕಛೇರಿಯಲ್ಲಿ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ಆದವ ರನ್ನು ಅಭಿನಂದಿಸಿದ ಬಳಿಕ ಮಾತನಾಡಿದರು.ನೂತನ ಪುರಸಭೆ ಅಧ್ಯಕ್ಷ ಮುನಿಕೃಷ್ಣ ಅವರು ಸನ್ಮಾನ ಸ್ವೀಕರಿಸಿದ ಬಳಿಕ ಪಕ್ಷದ ಮುಖಂಡರು ಕಾರ್ಯಕರ್ತರು ಉದ್ದೇಶಿಸಿ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಇಲ್ಲಿನ ಶ್ರದ್ಧಾ ಕೇಂದ್ರಗಳು ಮತ್ತು ಪ್ರವಾಸಿ ತಾಣಗಳ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಲಾಗುವುದು.

ಕ್ಷೇತ್ರದ ಶಾಸಕರು ಹಾಲಿ ಆಹಾರ ಪೂರೈಕೆ ಹಾಗೂ ಉಸ್ತುವಾರಿ ಸಚಿವರಾದ ಕೆಎಚ್ ಮುನಿಯಪ್ಪ ಅವರ ಸಹಕಾರದಿಂದ ಹೆಚ್ಚಿನ ಅನುದಾ ನದ ತಂದು ಅಭಿವೃದ್ಧಿ ಕಾರ್ಯಗಳನ್ನು ಕೈ ಗೊಳ್ಳಲಾಗು ವುದು.ಪುರಸಭೆಯು ರಸ್ತೆ ವಿಸ್ತರಣೆ ಮತ್ತು ಕುಡಿಯುವ ನೀರು ಸರಬರಾಜು ವ್ಯವಸ್ಥೆಯ ಸುಧಾರಣೆಗಳಿಗೆ ಆದ್ಯತೆ ನೀಡುತ್ತೇವೆoದರು. ಕಾಂಗ್ರೆಸ್ ಪಕ್ಷದ ಯುವಮುಖಂಡ ಮುನಿರಾಜು ಸೇರಿದಂತೆ ಹಲವು ಕಾರ್ಯಕರ್ತರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು