LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಪಕ್ಷದ ಶಿಸ್ತನ್ನು ಪ್ರತಿಯೊಬ್ಬರೂ ಪಾಲಿಸಬೇಕು: ಕೆ.ಎಚ್.ಮುನಿಯಪ್ಪ

ಬೆಳಗಾವಿ: ಬೆಳಗಾವಿಯ ಪುರಾತನ 5700 ವರ್ಷಗಳ ಇತಿಹಾಸ ವಿರುವ ಕಪಿಲೇಶ್ವರ ಸ್ವಾಮಿಯ ದೇವಸ್ಥಾನಕ್ಕೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ನವರು ಭೇಟಿ ಮಾಡಿ ದೇವರ ದರ್ಶನವನ್ನು ಮಾಡಿದರು.

ನಂತರ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ನಾಳೆ ನಡೆಯಲಿರುವ ಜೇ ಬಾಪು, ಜೈ ಬೀಮ್, ಜೈ ಸಂವಿಧಾನ ಘೋಷ ವಾಕ್ಯ ದ ಗಾಂಧಿ ಭಾರತ ಸಮಾವೇಶಕ್ಕೆ ಬರುವ ಎಲ್ಲಾ ಕಾರ್ಯಕರ್ತರು, ಸಾರ್ವಜನಿಕರಿಗೆ ಕ್ಯಾಟಲ್ ಕ್ರೀಡಾಂಗಣದಲ್ಲಿ ಊಟದ ವ್ಯವಸ್ಥೆಯನ್ನು ಕಲ್ಲಿಸಲಾಗಿದೆ ಎಂದರುಪುರಾತನ ದೇವಸ್ಥಾನದ ಬೇಟಿ ಬಹಳ ಸಂತೋಷವಾಗಿದ್ದು ನಾಡಿನ ಸಮಸ್ತ ಜನತೆಗೆ ಒಳ್ಳೆಯ ಆರೋಗ್ಯ ವನ್ನು ಕರುಣಿಸಲಿ ಮತ್ತು ಉತ್ತಮ ಮಳೆಯಾಗಲಿ ಎಂದು ಪ್ರಾರ್ಥಿಸಿದರು.

ದಲಿತ ಮುಖ್ಯಮಂತ್ರಿ ವಿಚಾರವಾಗಿ ನಮಗೆ ಈಗ ಸಿದ್ದರಾಮಯ್ಯ ರವರು ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಹೈಕಮಾಂಡ್ ಸೂಚನೆಯನ್ನು ಎಲ್ಲಾ ನಾಯಕರು ಪಾಲಿಸಬೇಕು ಅನಗತ್ಯ ಹೇಳಿಕೆಗಳನ್ನು ಕೊಡದೆ ಪಕ್ಷದ ಸೂಚನೆಯನ್ನು ಪಾಲಿಸಬೇಕಾಗುತ್ತದೆ ಎಂದರು.ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಿ ಕಾರ್ಯನಿರವಹಿಸಿತ್ತಿದ್ದು ಯಾವುದೇ ಹುದ್ದೆ ಖಾಲಿ ಇಲ್ಲಾ ಇದರ ಕುರಿತು ಮಾತನಾಡುವುದು ಅಪ್ರಸ್ತುತ ಎಂದರು ನಮ್ಮ ಸರ್ಕಾರ ಜನಪರವಾಗಿದ್ದು ನಾವು ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಹ ಬೇರೆ ರಾಜ್ಯಗಳಲ್ಲಿ ಜಾರಿಗೊಳಿಸಿತ್ತಿದ್ದಾರೆ ಅಂದರೆ ನಮ್ಮ ಗ್ಯಾರಂಟಿ ಗಳು ಯಾವರೀತಿ ಸಾರ್ವಜನಿಕರಿಗೆ ಉಪಯೋಗವಾಗುತ್ತಿದೆ ಎಂಬುದನ್ನು ತಾವು ಗಮನಿಸಬಹುದು ಎಂದರು.

ಗಾಂಧಿ ಭಾರತ ಕಾರ್ಯಕ್ರಮದಲ್ಲಿ ಪಕ್ಷಾತೀತವಾಗಿ ಸಾರ್ವಜನಿಕರು ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.ಈ ಸಂದರ್ಭದಲ್ಲಿ ಅರ್ಚಕ ನಾಗರಾಜ ಕಟ್ಟಿ,ಟ್ರಸ್ಟ್ ನ ಚೌಹಾನ್ , ಸಿಬ್ಬಂದಿವರ್ಗದವರು, ಮುಖಂಡರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು