LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಪೌರಾಣಿಕ ನಾಟಕಗಳು ಬದುಕಿನ ಮೌಲ್ಯಗಳಿಗೆ ಆದರ್ಶ

ನೆಲಮಂಗಲ: ಹಿಂದಿನ ಪೌರಾಣಿಕ ನಾಟಕಗಳು ಮಾನವನ ಸುಸಂಸ್ಕೃತ ಜೀವನಕ್ಕೆ ಹಾಗೂ ಬದುಕಿಗೆ ಮೌಲ್ಯಗಳನ್ನ ಸೂಚಿಸುವ ದಾರಿ ದೀಪಾಗಳಾಗಿವೆ ಎಂದು ವಕೀಲ ವಿಜಯಕುಮಾರ್ ತಿಳಿಸಿದರು.

ನಗರದ ಶ್ರೀನಿವಾಸ ಸಮುದಾಯ ಭವನದ ಪಕ್ಕ ರಾಜೀವ್ ಗಾಂಧಿ ಯುವಕರ ಸಾಂಸ್ಕೃತಿಕ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ಹಮ್ಮಿಕೊಂಡಿದ್ದ ನಾಟಕೋತ್ಸವ ಕಾರ್ಯಕ್ರಮದ ಕೊನೆಯದಿನ ಕಲಾ ಸಂಘದಿಂದ ನಡೆದ ಕುರುಕ್ಷೇತ್ರನಾಟಕ ಕಾರ್ಯಕ್ರಮದಲ್ಲಿ ನಾಟಕೋತ್ಸವ ವನ್ನು ಉದ್ದೇಶಿಸಿ ಮಾತಾನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಪೌರಣೀಕ ನಾಟಕಗಳು ಕಣ್ಮರೆಯಾಗುತ್ತಿದ್ದು ಇಂದಿನ ಯುವಪೀಳಿಗೆಯು ವಾಟ್ಸಪ್, ಪೋಸ್ ಬುಕ್ಕನಲ್ಲಿ ಮಾರುಹೋಗಿದ್ದು, ಕಲೆಗಳು ಆಳುವಿನ ಹಂಚಿಗೆ ಬಂದು
ತಲುಪಿದೆ. ಇಂತಹ ಸಂದರ್ಭದಲ್ಲಿ ಪೌರಣೀಕ ನಾಟಕಗಳನ್ನು ನಡೆಸುತ್ತಿರುವುದು ಸಂತೋಷದ ಸಂಗತಿ ಸಮಾಜಕ್ಕೆ ಜ್ಞಾನ, ಹರಿವು ಬೆಳೆವಣಿಗೆಗೆ ಪೌರಾಣಿಕ ನಾಟಕಗಳು ಸಹಕಾರಿಯಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಕುರುಕ್ಷೇತ್ರ ನಾಟಕ ಪ್ರದರ್ಶನದಲ್ಲಿ ದುರ್ಯೋಧನನ ಪಾತ್ರದಾರಿಯಾದ ಭಕ್ತನ ಪಾಳ್ಯ ಕೃಷ್ಣಮೂರ್ತಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರೇಕ್ಷಕರ ಮನಗೆದ್ದು ಉತ್ತಮ ಪ್ರಶಂಸೆಗೆ ಪಾತ್ರರಾದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಕಾಂಗ್ರೇಸ್ ಮಹಿಳಾ ಘಟಕದ ಅಧ್ಯಕ್ಷೆ ನಾಗರತ್ನಮ್ಮ, ಕಾರ್ಮಿಕ ನಿರೀಕ್ಷಿತರಾದ ಸಿ.ಡಿ ನಾಗರತ್ನ ಹಿರಿಯ ಕಲಾವಿದ ಮುನಿರಾಜು ಹನುಮಂತರಾಜು, ಜ್ಯೋತಿರ್ಲಿಂಗಪ್ಪ ನೆಲಮಂಗಲ ಶಾಂತರಾಜ್ ಕಲಾವಿದ ರಾದ ಚಿಕ್ಕಮಾರನಹಳ್ಳಿ ದಿನೇಶ್ ಕೆಂಪಲಿಂಗನಹಳ್ಳಿ ಉಮೇಶ್ ಪುಟ್ಟ ಸಿದ್ದಯ್ಯ ದೇವರಾಜ್ ಸಂಪತ್ ಹನುಮಂತರಾಜು ರೈತ ಸಂಘಟನೆಯ ಕಾರ್ಯದರ್ಶಿ ಚಂದ್ರಶೇಖರ್ ರಾಮಣ್ಣ ರಂಗಸ್ವಾಮಿ, ಇನ್ನೂ ಮಂತಾದ ಕಲಾವಿದರು, ಕಲಾಸಂಘದ ಅಧ್ಯಕ್ಷ ಡಿ ವಿ ಭಾರತಿ ಗೋವಿಂದರಾಜು, ಕಾರ್ಯದರ್ಶಿ ಮತ್ತಿತರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು