LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಪ್ರತಿಯೊಬ್ಬ ವ್ಯಕ್ತಿ ಸಮಾಜದಲ್ಲಿ ಬದುಕುವ ಹಕ್ಕನ್ನು ಪಡೆದಿರುತ್ತಾನೆ: ಡಿ.ಕೆ. ಮಹೇಂದ್ರಕುಮಾರ್

ದೇವನಹಳ್ಳಿ: ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿ ಜೀವಿಸುವ ಹಕ್ಕನ್ನು ಪಡೆದಿರುತ್ತಾನೆ ಅವನ ಹಕ್ಕಗಳನ್ನು ಯಾರು ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಮಾನವ ಹಕ್ಕುಗಳ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ಡಿ.ಕೆ. ಮಹೇಂದ್ರಕುಮಾರ್ ತಿಳಿಸಿದರು.

ಅವರು ಪಟ್ಟಣದ ತಾಲೂಕು ಪಂಚಾಯ್ತಿ ಬಳಿ ಇರುವ ಸಂಘದ ಕಛೇರಿಯಲ್ಲಿ ವಿವಿಧ ಘಟಕಗಳ ಪದಾಧಿಖಾರಿಗಳಿಗೆ ಗುರುತಿನ ಚೀಟಿ ಹಾಗೂ ಆದೇಶ ಪತ್ರ ವಿತರಿಸಿ ಮಾತನಾಡಿ ಸಮಾಜದಲ್ಲಿ ಬಡತನ ರೇಖೆಗಿಂತ ಕೆಳಗಿರುವ ವ್ಯಕ್ತಿಗಳಿಗೆ ತಾರತಮ್ಯವಿಲ್ಲದೆ ಅನೇಕ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಕಾರ್ಯಗತ ಮಾಡುವ ಉದ್ದೇಶ ಹೊಂದಿರುವ ಸಂಘವಾಗಿದ್ದು ಶಿಕ್ಷಣಕ್ಕೆ ಆದ್ಯತೆ ನೀಡಿ ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿಗಳಿಗೆ ವಿಶ್ವದಲ್ಲಿ ಮಾನವ ಬದುಕಲು ತಮ್ಮ ಹಕ್ಕನ್ನು ಚಲಾಯಿಸಲು ಯಾವುದೇ ಕೀಳರಿಮೆ,

ಭಯ ತೊರೆದು ಜೀವಿಸುವ ಹಕ್ಕಿನಬಗ್ಗೆ ಸರ್ಕಾರಗಳು ನೀಡುವ ರಕ್ಷಣೆಯಿಂದ ಬದುಕಬಹುದೆಂದು ತಿಳಿಸುವ ಉದ್ದೇಶ ಹಾಗೂ ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಲು ನಮ್ಮ ಮಾನವಹಕ್ಕುಗಳ ಪ್ರಚಾರ ಸಮಿತಿ ಸಹ ಭಾಗಿತ್ವವನ್ನು ಹೊಂದಿರುತ್ತದೆ,ನಮ್ಮ ಸದಸ್ಯರು ಪ್ರತ್ಯಕ್ಷ, ಪರೋಕ್ಷವಾಗಿ ಸಹಕಾರ ನೀಡುತ್ತಿರುತ್ತಾರೆ, ಅವರಿಗೆಲ್ಲಾ ನಮ್ಮ ಅಭಿನಂದಿಸಿದರು.

ನೂತನವಾಗಿ ವಿವಿಧ ಘಟಕಗಳಿಗೆ ಆಯ್ಕೆಯಾಗಿರುವ ಪದಾಧಿಕಾರಿಗಳು :
ತುಮಕೂರು ನಗರ ಅಧ್ಯಕ್ಷ ಶ್ರೀಕಾಂತ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಮತಾ, ಸಂಗಟನಾ ಕಾರ್ಯದರ್ಶಿ ಗುಣವತಿ, ಕುಣಿಗಲ್ ತಾಲೂಕು ಅಧ್ಯಕ್ಷ ಪ್ರಕಾಶ್, ದೇವನಹಳ್ಳಿ ತಾಲೂಕು ಅಧ್ಯಕ್ಷ ಎಂ. ರಾಮಕೃಷ್ಣಪ್ಪ, ಉಪಾಧ್ಯಕ್ಷರಾದ, ವಿ.ನರಸಿಂಹಮೂರ್ತಿ, ಎ. ಸೀತಾರಾಮಯ್ಯ, ಅಣ್ಣೇಶ್ವರ ವೆಂಕಟೇಶ್, ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷ ಡಿ.ಎನ್.ಮುನಿಕೃಷ್ಣ, ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ್, ರಾಜು ಅಗಸ್ತ್ಯ, ರವಿಕುಮಾರ್, ಡಿ.ಸಿ. ಶಂಕರ್ ರವರಿಗೆ ಗುರುತಿನ ಚೀಟಿ ಹಾಗೂ ಆದೇಶ ಪತ್ರ ವಿತರಿಸಲಾಯಿತು.ಸಭೆಯಲ್ಲಿ ಬೆಂ.ಗ್ರಾ.ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಆರ್.ಪುನೀತಾ, ರಾಜ್ಯ ಉಪಾಧ್ಯಕ್ಷ, ಎಂ,ಝಡ್. ಸರ್ಕಾರ್, ಇತರರು ಮಾತನಾಡಿದರು.ವಿವಿಧ ಘಟಕಗಳ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು