LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಸುವರ್ಣಸೌಧದ ಮುಂದೆ KSRTC ಬಸ್ ಚಾಲಕರ ಪ್ರತಿಭಟನೆ, ಸರ್ಕಾರಕ್ಕೆ ಮೊದಲೇ ದಿನವೇ ತಟ್ಟಿದ ಪ್ರತಿಭಟನೆ ಬಿಸಿ

ಬೆಳಗಾವಿ: ಭವಿಷ್ಯ ನಿಧಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಸಂಘ ಬೆಳಗಾವಿಯ ಸುವರ್ಣಸೌಧದ ಮುಂದೆ ಸೋಮವಾರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತು. ಈ ಮೂಲಕ ಸರ್ಕಾರಕ್ಕೆ ಚಳಿಗಾಲ ಅಧಿವೇಶನ ಮೊದಲೇ ಪ್ರತಿಭಟನೆಯ ಬಿಸಿ ತಟ್ಟಿತು.

ಸುವರ್ಣ ವಿಧಾನಸೌಧದ ಬಳಿಯ ಕೊಂಡುಸ್ಕೋಪ್ಪ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ನೌಕರರು ಪ್ರತಿಭಟನೆ ನಡೆಸಿದರು.

2,595.29 ಕೋಟಿ ಪಿಎಫ್, ಓವಕ್ ಟೈಮ್ ಕೆಲಸ ಮಾಡಿದವರಿಗೆ 306.87 ಕೋಟಿ ರೂ., ಹಣದುಬ್ಬರ ಭತ್ಯೆ 306 ಕೋಟಿ, ಇಂಧನ ಪಾವತಿ 659.25 ಕೋಟಿ ಸೇರಿದಂತೆ 5,492.24 ಕೋಟಿ ರೂ.ಗಳನ್ನು ರಾಜ್ಯ ಸರಕಾರ ಸಾರಿಗೆ ನಿಗಮಕ್ಕ ಪಾವತಿಸಬೇಕಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಕಳೆದ ಅಕ್ಟೋಬರ್ ನಲ್ಲಿ ಹೇಳಿಕೆ ನೀಡಿದ್ದರು. ಟಿಕೆಟ್ ದರವನ್ನು ಪರಿಷ್ಕರಿಸುವ ಮೂಲಕ ಮಾತ್ರ ಈ ಮೊತ್ತವನ್ನು ವ್ಯವಸ್ಥೆಗೊಳಿಸಬಹುದು, ಈ ವಿಚಾರವನ್ನು ಸಿಎಂ ಗಮನಕ್ಕೆ ತಂದು 15 ದಿನಗಳಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ್ದರು.

ಆದರೆ, ಸರಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸಿಲ್ಲ ಎಂದು. ಹೀಗಾಗಿ ‘ಚಲೋ ಬೆಳಗಾವಿ’ ಪ್ರತಿಭಟನೆ ನಡೆಸಿದ್ದೇವೆ, ಸರ್ಕಾರ ನಮ್ಮ ಸಮಸ್ಯೆಗಳನ್ನು ಬಗೆಹರಿಸುವವರೆಗೂ ನಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು