LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬ್ರಾಹ್ಮಣ ವಿದ್ಯಾರ್ಥಿ ನಿಲಯ ಹಳೆಯ ಸಹಪಾಠಿಗಳ ಪುನರ್ಮಿಲನ ಕಾರ್ಯಕ್ರಮ

ಬ್ರಾಹ್ಮಣ ವಿದ್ಯಾರ್ಥಿ ನಿಲಯ ಹಳೆಯ ಸಹಪಾಠಿಗಳ ಪುನರ್ಮಿಲನ ಕಾರ್ಯಕ್ರಮ ಅದೊಂದು ವಸತಿನಿಲಯ ಒಂದರ ಹಳೆಯ ಸಹಪಾಠಿ ಗಳ ಪುನರ್ಮಿಲನ ಕಾರ್ಯಕ್ರಮ. ಭಾಗವಹಿಸಿದ ಎಲ್ಲರೂ 75 ದಾಟಿದವರು, ವಿವಿಧ ಹುದ್ದೆಗಳಲ್ಲಿದ್ದು ನಿವೃತ್ತರು. ತಾವಿದ್ದ ಕೊಠಡಿಗಳನ್ನು ನೋಡಿ ಸಂಭ್ರಮಿಸಿದರು.ಅರವತ್ತು ವರ್ಷಗಳ ಹಿಂದಿನ ತಮ್ಮ ಗೆಳೆಯರನ್ನು ನೋಡಿ ಗುರುತಿಸಿ ಏಕವಚನ ಪ್ರಯೋಗಕ್ಕೆ ಇಳಿದವರು. ಎರಡೂ ದಿನ ಅಲ್ಲಿಯೇ ವಾಸ್ತವ್ಯ ಮಾಡಿದರು . ನೆನಪುಗಳನ್ನು, ಬದುಕು ತಂದ ತಿರುವುಗಳನ್ನು ಹಂಚಿಕೊಂಡರು. ಕೆಲವರು ಸಪತ್ನೀಕರಾಗಿ ಆಗಮಿಸಿದ್ದರು.

ಇದೆಲ್ಲ ನಡೆದದ್ದು ಶಿವಮೊಗ್ಗ ದ 106 ವರ್ಷ ಹಳೆಯ ಬ್ರಾಹ್ಮಣ ವಿದ್ಯಾರ್ಥಿ ನಿಲಯ ದಲ್ಲಿ ಇದೇ 1 ಮತ್ತು 2 ರಂದು. ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿ, ಜಿಲ್ಲಾ ಅಧ್ಯಕ್ಷ ನಟರಾಜ ಭಾಗವತ್ ಅತಿಥಿ ಗಳನ್ನು ಕುರಿತು ಸಮುದಾಯದ ಹೊಣೆಗಾರಿಕೆ ಕುರಿತು ಮಾತನಾಡಿದರು. ಹೆಚ್.ಎನ್. ಶ್ಯಾಮ ಸುಂದರ ಮತ್ತು ಮಂಜುನಾಥ ಶಾಸ್ತ್ರಿ ಕಾರ್ಯಕ್ರಮ ನಿರ್ವಹಣೆ ನಡೆಸಿಕೊಟ್ಟರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು