LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಭಿನ್ನರ ವಿರುದ್ಧ `ಹೈ'ಗೆ ದೂರು ನೀಡಲು ನಿರ್ಧಾರ

ಬೆಂಗಳೂರು: ಇತ್ತೀಚೆಗೆ ಮುಡಾ ಅಕ್ರಮದ ವಿಚಾರ ವಿರುದ್ಧ ಬಿಜೆಪಿ -ಜೆಡಿಎಸ್ ನಾಯಕರ ಪಾದಯಾತ್ರೆಯಲ್ಲಿ ಭಾಗಿಯಾಗದ ನಾಯಕರ ವಿರುದ್ಧ ಹೈಕಮಾಂಡ್ ನಾಯಕರಿಗೆ ದೂರು ನೀಡಲು ರಾಜ್ಯ ಬಿಜೆಪಿ ಘಟಕ ಮುಂದಾಗಿದೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ದೂರು ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಆಗಸ್ಟ್ 3 ರಿಂದ ಆಗಸ್ಟ್ 10 ರವರೆಗೂ ನಡೆದ ಮೈಸೂರು ಚಲೋ ಪಾದಯಾತ್ರೆಯಲ್ಲಿ ಭಾಗಿಯಾಗದ ನಾಯಕರ ವಿರುದ್ಧ ಬಿ.ವೈ. ವಿಜಯೇಂದ್ರ ಅಸಮಾಧಾನಗೊಂಡಿದ್ದು ಭಾಗವಹಿಸದವರ ವಿರುದ್ಧ ಕಾರ್ಯಕ್ರಮದ ನಡುವೆ ಇದನ್ನೆಲ್ಲಾ ಯೋಚಿಸುವುದು, ಮಾತನ್ನಾಡುವುದು ಸೂಕ್ತವಲ್ಲ.
ಈಗ ಪಾದಯಾತ್ರೆ ಮುಕ್ತಾಯವಾಗಿದೆ ಯಶಸ್ವಿಯಾಗಿದೆ.

ಈಗ ಸರ್ಕಾರದ ಮೇಲೆ ಒತ್ತಡವು ಕೂಡ ಇದೆ. ಬಿಜೆಪಿ-ಜೆಡಿಎಸ್ ನಾಯಕರು ಒಟ್ಟೊಟ್ಟಿಗೆ ಹೆಜ್ಜೆ ಹಾಕಿದ್ದೇವೆ.ಆದ್ರೆ, ನಮ್ಮ ಪಕ್ಷದ ಅನೇಕರು ಕೈ ಕೊಟ್ಟಿದ್ದಾರೆ. ಇದು ಏಕೆ? ಇವರ ವಿರುದ್ಧ ಹೈಕಮಾಂಡ್ ನಾಯಕರ ಗಮನ ಸೆಳೆಯಲೇಬೇಕು ಎಂಬ ನಿಲುವು ತಾಳಿದ್ದಾರೆ.ಈ ನಿಟ್ಟಿನಲ್ಲಿ ಹೈಕಮಾಂಡ್ ನಾಯಕರ ಅಂಗಳಕ್ಕೆ ಆ ನಾಯಕರ ಹೆಸರನ್ನು ಕಳುಹಿಸಬೇಕೆಂದು ನಿರ್ಧರಿಸಿರುವ ವಿಜಯೇಂದ್ರ. ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಹೆಸರುಗಳನ್ನು ಹೈಕಮಾಂಡ್ ನಾಯಕರ ಗಮನಕ್ಕೆ ತರಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು