LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

`ಮನುಷ್ಯರು ಮದ್ಯವನ್ನು ಸೇವಿಸಿದರೆ ಪ್ರಾಣಿಗಳಿಗೆ ಮನುಷ್ಯರಿಗೆ ಅಂತರ ಇರುವುದಿಲ್ಲ'

ಚನ್ನರಾಯಪಟ್ಟಣ: ಮನುಷ್ಯರು ಮದ್ಯವನ್ನು ಸೇವಿಸುವುದು ಆರೋಗ್ಯಕ್ಕೆ ಹಾನಿಕರ ಜೀವನ ಹಾಳು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರದ್ಧಾ ಅಮಿತ್ ಹೇಳಿದರು.

ದೇವನಹಳ್ಳಿ ತಾಲೂಕು ಬಾಲ್ಯಪುರ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಯೋಜನೆ ವತಿಯಿಂದ 1870 ನೇ ಮಧ್ಯವರ್ಜನ ಶಿಬಿರದಲ್ಲಿ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಾರ್ವಜನಿಕರಿಗೆ ಹಲವಾರು ಯೋಜನೆಗಳು ರೂಪಿಸಿದೆ ಈ ಮಧ್ಯವರ್ಜನ ಶಿಬಿರವನ್ನು ಮಾಡಬಾರದೆಂದು ಕಾಡು ಜನಗಳು ಧರ್ಮಸ್ಥಳ ವೀರೇಂದ್ರ ಹೆಗ್ಡೆ ಅವರಿಗೆ ಹೇಳಿದರು ಆದರೂ ಸಾರ್ವಜನಿಕರ ಸಂಸಾರಗಳು ಚೆನ್ನಾಗಿರಲಿ ಮಧ್ಯವರ್ಜನ ಶಿಬಿರ ಯಶಸ್ವಿಯಾಗಲಿ ಎಂದು ವೀರೇಂದ್ರ ಹೆಗಡೆಯವರು ಎಲ್ಲರಿಗೂ ಮಾಹಿತಿ ನೀಡಿ ಇಡೀ ರಾಜ್ಯದ್ಯಂತ ಇಂತಹ ಮಧ್ಯವರ್ತಿ ಜನ ಶಿವರಗಳು ಮಾಡುತ್ತವೆ.

ಇದರಿಂದ ಶುಭ್ರಾರ್ಥಿಗಳು ಭಾಗವಹಿಸಿ ಮಧ್ಯವಸೇನೆ ಬಿಡುವುದು ದ ಶಿಬಿರಗಳಲ್ಲಿ ಸಹಕಾರಿಯಾಗಿದೆ ಇದರಿಂದ ಸಂಸಾರಗಳು ಚೆನ್ನಾಗಿರುತ್ತವೆ ಎಂದು ಶುಭರಾತ್ರಿಗಳು ಹೇಳುತ್ತಾರೆ ಇಂತಹ ಒಳ್ಳೆಯ ಕಾರ್ಯಕ್ರಮಗಳು ಮಾಡುವುದರಿಂದ ಎಲ್ಲರಿಗೂ ಒಳಿತಾಗುತ್ತದೆ ಎಂದರುಈ ಸಂದರ್ಭದಲ್ಲಿ ಮಧ್ಯವರ್ಜನ ಶಿಬಿರ ವ್ಯವಸ್ಥಾಪನೆ ಸಮಿತಿಯ ಅಧ್ಯಕ್ಷಸೋಮತ್ನಳ್ಳಿ ಮಂಜುನಾಥ್ ಉಪಾಧ್ಯಕ್ಷರಾದ ನಂದೀಶ್ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷರಾದ ನರಸಿಂಹರಾಜ್

ಅಖಿಲ ಕರ್ನಾಟಕ ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯರಾದ ವಿನಯ್ ಕೋಶಾಧಿಕಾರಿ ಲಲಿತೇಶ್ ಮಧ್ಯವಜ್ಜನ ಶಿಬಿರ ವ್ಯವಸ್ಥಾಪನೆ ಸಮಿತಿ ಗಂಗವಾರ ಚೌಡಪ್ಪನಹಳ್ಳಿ ಗ್ರಾಪಂ ಅಧ್ಯಕ್ಷ ಕಮಲೇಶ್ ಚನ್ನರಾಯಪಟ್ಟಣ ಗ್ರಾಪಂ ಅಧ್ಯಕ್ಷ ಲಕ್ಷ್ಮಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಜಿಲ್ಲಾ ನಿರ್ದೇಶಕರಾದ ಉಮಾ ರಬ್ ಮುದ್ದಮ್ಮ ಕಾಕಣ್ಣ ಕಲ್ಯಾಣ ಮಂಟಪ ಮಾಲಿಕರಾದ ಅಂಜನಪ್ಪ ಯುವಜನಾಧಿಕಾರಿಗಳಾದ ಕವಿರಾಜ್ ನಾಯಕ್ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೇವನಹಳ್ಳಿ ತಾಲೂಕು ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು ಎಲ್ಲಾ ಕಾರ್ಯಕರ್ತರು ಶಿವರಾತ್ರಿಗಳು ಸಂಘದ ಸದಸ್ಯರು ಗ್ರಾಮಸ್ಥರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು