ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮ ದಿನದ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೆಹರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಉಪ ಮುಖ್ಯಮಂತ್ರಿಯವರ ಕಾರ್ಯದರ್ಶಿ ರಾಜೇಂದ್ರ ಚೋಳನ್ ಸೇರಿದಂತೆ ಇತರರು ಭಾಗವಹಿಸಿದ್ದರು.
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.