LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಗೆ ಭಾರತ ಸಂವಿಧಾನ ಅತ್ಯವಶ್ಯಕ; ವೆಂಕಟಸ್ವಾಮಿ

ದೇವನಹಳ್ಳಿ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ದೊಡ್ಡ ಮಟ್ಟದಲ್ಲಿ ಆಚರಿಸಲು ಕರ್ನಾಟಕ ಸರ್ಕಾರ ಮುಂದಾಗಿದು ವುದು ಸಂತಸದ ವಿಚಾರ ಜೊತೆಗೆ ಸಂವಿಧಾನ ಓದು ಕಾರ್ಯಕ್ರಮ ಸಮುದಾಯ ಗಳ ಒಗ್ಗೂಡಿಕೆಗೆ ಸಾಕ್ಷಿಯಾಗಲಿವೆ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಕಾರ್ಯದ್ಯಕ್ಷ ವೆಂಕಸ್ವಾಮಿ ಅವರು ತಿಳಿಸಿದರು.

ದೇವನಹಳ್ಳಿ ಪಟ್ಟಣದ ತಾಲೂಕು ಕಚೇರಿ ಆವರಣ ದಲ್ಲಿರುವ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಹಾಗೂ ದಲಿತ ಪರ ಸಂಘಟನೆಗಳಿಂದ ನಡೆಸಿದ ಸಂವಿಧಾನದ ಓಧು ಕಾರ್ಯ ಕ್ರಮದ ಅಂಗವಾಗಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಉತ್ತಳಿಕೆ ಹಾಗೂ ಡಾ. ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಗೆ ಮಾಲಾರ್ಪಣೆ ಬಳಿಕ ಮಾತನಾಡಿ, ಭಾರತದ ಪ್ರಜಾಪ್ರಭುತ್ವ, ಸಂವಿಧಾನ ಇಡೀ ರಾಷ್ಟ್ರಕ್ಕೆ ಮಾದರಿ.

ಮುಂದಿನ ಪೀಳಿಗೆಗೆ ಸಂವಿಧಾನದ ಬಗ್ಗೆ ತಿಳಿಸಲು, ಬಲಿಷ್ಠ ರಾಷ್ಟ್ರ ಕಟ್ಟಲು ಪ್ರಜಾಪ್ರಭುತ್ವ ದಿನ ಆಚರಿಸಲಾ ಗುತ್ತಿದೆ. ಸಂವಿಧಾನ ಹಲವು ಅವಕಾಶ ಗಳನ್ನು ಕಲ್ಪಿಸಿದ್ದು, ಎಲ್ಲರು ಅವುಗಳ ಸದುಪಯೋಗ ಪಡೆದು ಕೊಂಡು ಉತ್ತಮ ನಾಗರಿಕರಾಗಿ ಬದುಕು ಕಟ್ಟಿಕೊಳ್ಳಬೇಕು.ಸಂವಿಧಾನ ಪೀಠಿಕೆ ಆಚರಣೆ ಮಾಡಿದರೆ ಸಾಲದು ಅದರ ಮೌಲ್ಯಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಸರ್ಕಾರದ ಮೇಲಿದೆ ಅಖಿಲ ಭಾರತ ಮಟ್ಟದಲ್ಲಿನ ಬೌದ್ಧ ಮಂಡಳಿಗೆ 9 ಜನರಲ್ಲಿ ಬೌದ್ದ ಬಿಕ್ಕು, ವಕೀಲರು, ತಜ್ಞರನ್ನು ನೇಮಕ ಮಾಡಲೆಂದು ಅಂಬೇಡ್ಕರ್ ಅವರ ಸಂವಿಧಾನ ಓದು ಹಾಗೂ ಅದರ ಮೌಲ್ಯ, ಜಾಗೃತಿ ಮತ್ತು ಕೇಂದ್ರ ಸರ್ಕಾರದ ದುರಾಡಳಿತದ ವಿರುದ್ಧ ಧರಣಿಯನ್ನು ನಡೆಸಿ ಮನವಿ ಪತ್ರವನ್ನು ದೇಶದ ಎಲ್ಲಾ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿಗಳಿಗೆ, ರಾಷ್ಟ್ರಪತಿಗಳು ಸಲ್ಲಿಸಲಿದ್ದೇವೆಂದರು.

ಕಾರ್ಯಕ್ರಮದಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಮಹಿಳಾ ಘಟಕದ ಅಧ್ಯಕ್ಷ ನಾಗವೇಣಿ, ಬಿಎಸ್ಪಿ ತಾಲೂಕು ಅಧ್ಯಕ್ಷ ರಾಮಾಂಜಿನಪ್ಪ, ಮುಖಂಡ ರಾದ ರಮೇಶ್, ಬೆಟ್ಟಹಳ್ಳಿ ನಾರಾಯಣಸ್ವಾಮಿ ಮತ್ತಿತರರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು