LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕನಕದಾಸರ ಜಯಂತಿಯಲ್ಲಿ ತಾಲ್ಲೂಕಿನ ಸಾಧಕರಿಗೆ ಸನ್ಮಾನ

ದೊಡ್ಡಬಳ್ಳಾಪುರ: ನಗರದಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು.

ಈ ಕಾರ್ಯಕ್ರಮ ಕುರಿತು ಮಾತನಾಡಿದ ಶಾಸಕ ಧೀರಜ್ ಮುನಿರಾಜು ಅವರು ಕನಕದಾಸರು ಇಡೀ ವಿಶ್ವಕ್ಕೆ ತಮ್ಮ ಕೀರ್ತನೆಗಳ ಮೂಲಕ ದೇವರು ಕಾಣುವಂತೆ ಮಾಡಿದ್ದನ್ನ ಇಂದಿಗೂ ಸಾಕ್ಷಿಯಾಗಿದೆ, ಅವರ ಕೀರ್ತನೆಗಳು ಇಂದಿಗೂ ಜನಮಾನಸದ ಮೇಲೆ ಸಾಕಷ್ಟು ಪ್ರಭಾವ ಬೀರುತ್ತಿದೆ ಅವರ ಕೊಡುಗೆ ಅಪಾರ ಎಂದು ಹೇಳಿದರು.

ನಂತರ ನಗರಸಭೆ ಉಪಾಧ್ಯಕ್ಷ ಎಂ.ಮಲ್ಲೇಶ್ ಮಾತನಾಡಿ, ಕನಕದಾಸರು ಒಂದು ಸಮಾಜಕ್ಕೆ ಸಿಮೀತವಾಗಿಲ್ಲ. 500 ವರ್ಷಗಳ ಹಿಂದೆಯೇ ಜಾತಿ ಪದ್ಧತಿ ವಿರುದ್ಧ ಹೋರಾಟ ಮಾಡಿದವರು.ಇಂತಹ ಮಹನೀಯರ ನೆನೆಯುವುದು ನಮ್ಮ ಪುಣ್ಯ,ಇವರು ರಚಿಸಿದ ಮೋಹನ ತರಂಗಿಣಿ, ನಳಚರಿತ್ರೆ, ಹರಿಭಕ್ತಿಸಾರ ಎಂಬ ಕಾವ್ಯ ಮೂಲಕ ಜೀವನಪರ ಸಂದೇಶ, ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುವ ಉಪದೇಶ ನೀಡಿ ಕನ್ನಡ ಹರಿದಾಸ ಪರಂಪರೆ ಪ್ರಮುಖರಾಗಿದ್ದಾರೆ ಎಂದು ಸ್ಮರಿಸಿದರು.

ಹಿರಿಯ ಸಾಧಕ ಮಾರಣ್ಣ, ವೆಂಕಟರಮಣಪ್ಪ, ಸಿದ್ದಲಿಂಗಯ್ಯ, ಸು.ನರಸಿಂಹಮೂರ್ತಿ ಅವರು ಗಳನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ವಿಭಾ ವಿದ್ಯಾರಾಥೋಡ್, ಮುಖಂಡ ರಾದ ಚಂದ್ರಮೋಹನ್, ಶ್ರೀನಿವಾಸ, ಕಸಾಪ ನಿಕಟ ಪೂರ್ವ ಅದ್ಯಕ್ಷೆ ಪ್ರಮೀಳಾ ಮಹಾದೇವ್, ಪರಮೇಶ್ ಸೇರಿದಂತೆ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು