LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

`ರೈತರ ಅಭಿವೃದ್ಧಿಗೆ ಶ್ರೇಯೋಭಿವೃದ್ಧಿ ರೈತ ಉತ್ಪಾದಕರ ಸಹಕಾರ ಕಂಪನಿ’

ದೇವನಹಳ್ಳಿ: ಹೈನುಗಾರಿಕೆಯಲ್ಲಿ ಗ್ರಾಮೀಣ ಪ್ರದೇಶ ಪ್ರಗತಿಪರ ರೈತರು ಅಭಿವೃದ್ಧಿ ಹೊಂದುವ ಉದ್ದೇಶದಿಂದ ಶ್ರೇಯೋಭಿವೃದ್ಧಿ ರೈತ ಉತ್ಪಾದಕರ ಕಂಪನಿ ಕಾರ್ಯ ನಿರ್ವಹಿಸುತ್ತಿದೆ ಎಂದು ರೈತ ಉತ್ಪಾದಕರ ಕಂಪನಿ ಕಾರ್ಯದರ್ಶಿ ಪಿಳ್ಳೆ ಗೌಡ ತಿಳಿಸಿದರು.

ದೇವನಹಳ್ಳಿ ತಾಲೂಕು ಬೈಚಾಪುರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಬಳಿ ಶ್ರೇಯೋಭಿವೃದ್ಧಿ ರೈತ ಉತ್ಪಾದಕರ ಸಹಕಾರ ಕಂಪನಿಯ ಉಚಿತ ಸದಸ್ಯತ್ವ ಅಭಿಯಾನ ಅಂಗವಾಗಿ ಸೇವಾ ಸೌಲಭ್ಯಗಳ ಕರಪತ್ರಗಳನ್ನು ವಿತರಿಸಿದ ಬಳಿಕ ಮಾತನಾಡಿದ ಅವರು, ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಆದಾಯ ಗಳಿಸಲು ಹಾಗೂ ಹಸು, ಕುರಿ ಕೋಳಿ ಮೇಕೆ ಮುಂತಾದ ಸಾಕು ಪ್ರಾಣಿಗಳಿಗೆ ಅಗತ್ಯ ಸೇವಾ ಸಹಕಾರ ನೀಡುವ ಉದ್ದೇಶ ದಿಂದ ನಮ್ಮ ಸಂಸ್ಥೆ ನುರಿತ ವೈದ್ಯರಿಂದ ಕಾರ್ಯಗಾರದ ಜತೆಗೆ ಉಚಿತ ಔಷಧ ಉಪಚಾರ, ಬೆಳೆಗಳಿಗೆ ಅಗತ್ಯ ಗುಣಮಟ್ಟದ ಬೀಜೋಪಚಾರ,ಸಾವಯಾವ ಕೃಷಿ ಪದ್ದತಿ ಇನ್ನಿತರ ಸೌಲಭ್ಯಗಳ ಬಗ್ಗೆಜಾಗೃತಿ ಮೂಡಿಸಿ ಉತ್ತಮ ಇಳುವರಿ ಪಡೆದು ಆರ್ಥಿಕವಾಗಿ ಪ್ರಗತಿ ಹೊಂದುವ ಉದೇಶದಿಂದ ನಮ್ಮ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ.

ಹೈನುಗಾರಿಕೆ ಅವಲಂಬಿತ ನಮ್ಮಲಿನ ರೈತ ಉತ್ಪಾದಕರ ಸಹಕಾರ ಸಂಘದಲ್ಲಿ ಸದಸ್ಯತ್ವ ಮಾಡಿಕೊಳ್ಳುವು ದರಿಂದ ಹೆಚ್ಚಿನ ಅನುಕೂಲ ಪಡೆದುಕೊಳ್ಳಬಹುದು ಆದ್ದರಿಂದ ಈಗಾಲೇ ತಾಲೂಕಿನ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ನಮ್ಮ ಸಂಸ್ಥೆಯ ಯೋಜನೆಗಳ ಬಗ್ಗೆ ಹಾಗೂ ಸರ್ಕಾರದ ಸೌಲಭ್ಯ ಗಳು ಪಡೆದುಕೊಳ್ಳುವ ವಿಧಾನಗಳ ಬಗ್ಗೆ ಅರಿವು ಮೂಡಿಸ ಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಕಚೇರಿ ಸಹಾಯಕಿಶಶಿಕಲಾ, ರೈತ ಪರ ಸಮಾಜ ಸೇವಕರಾದ ಸುರೇಶ್ ಪಿ. ಮುನಿಯಪ್ಪ, ಕೃಷ್ಣಪ್ಪ, ಅನ್ವರ್ ಸಾಬಿ, ಮುನಿರಾಜು ನಾರಾಯಣಸ್ವಾಮಿ, ವೆಂಕಟೇಶಪ್ಪ, ರಾಜಪ್ಪ, ರಾಮಕ್ಕ ಬೈಚಾಪುರದ ಗ್ರಾಮಸ್ಥರು ಹಾಗೂ ಪ್ರಗತಿಪರ ರೈತರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು