LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ವರ್ಷದಲ್ಲಿ ಬೆಂಗಳೂರಿನಲ್ಲಿ 176 ಕೊಲೆ ಪ್ರಕರಣ..

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಕಳೆದ ಒಂದು ವರ್ಷದಲ್ಲಿ 176 ಕೊಲೆ ಪ್ರಕರಣ ದಾಖಲಾಗಿದೆ. 176 ಕೊಲೆಯಲ್ಲಿ 173 ಕೊಲೆಗಳು ಪತ್ತೆಯಾಗಿದ್ದು, ಇನ್ನು 3 ಕೊಲೆ ಕೇಸ್ ಪತ್ತೆಯಾಗದೇ ಉಳಿದಿದೆ.2023 ರಲ್ಲಿ 206 ಕೊಲೆ ನಡೆದಿತ್ತು. 206 ಕೊಲೆ ಕೇಸ್ ನಲ್ಲಿ 202 ಕೊಲೆ ಕೇಸ್ ಪತ್ತೆಯಾಗಿತ್ತು. ಇನ್ನು ನಾಲ್ಕು ಕೊಲೆ ಲೇಸ್ ಪತ್ತೆಯಾಗಿರಲಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ, ಕೊಲೆಗಳ ಸಂಖ್ಯೆ ಕಡಿಮೆಯಾಗಿದೆ.

2023 ರಲ್ಲಿ 537 ಕೊಲೆಯತ್ನ ಪ್ರಕರಣ ದಾಖಲಾಗಿದ್ದು, 2024 ರಲ್ಲಿ 450 ಪ್ರಕರಣಗಳು ದಾಖಲಾಗಿವೆ.ಬೆಂಗಳೂರಿನನಲ್ಲಿ ಸೈಬರ್ ಕ್ರೈಮ್ ಮೂರು ಪಟ್ಟು ಹೆಚ್ಚಳಗೊಂಡಿದ್ದು, 2024 ರಲ್ಲಿ ಬೆಂಗಳೂರಿನ17,495 ಜನರಿಗೆ ಸೈಬರ್ ವಂಚನೆಯಾಗಿದೆ. 18,00,57,17,886 ರೂ ವಂಚನೆ ( ಒಂದು ಸಾವಿರದ ಎಂಟು ನೂರು ಕೋಟಿ ಐವತ್ತೇಳು ಲಕ್ಷದ ಹದಿನೇಳು ಸಾವಿರದ ಎಂಟುನೂರ ಎಂಭತ್ತಾರು ರೂ ವಂಚನೆ ಆಗಿದೆ.)2023 ರಲ್ಲಿ 17,600 ಕೇಸ್ ದಾಖಲಾಗಿ ಆರು ನೂರು ಕೋಟಿ ಹಣ ವಂಚನೆ ಮಾಡಲಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಮೂರು ಪಟ್ಟು ಸೈಬರ್ ವಂಚನೆ ಹಣದ ಮೊತ್ತ ಹೆಚ್ಚಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು