LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿದ್ಯಾರ್ಥಿ ನಾಯಕರ ಪದಗ್ರಹಣ ಸಮಾರಂಭ

ರಾಜಾಜಿನಗರ ಶ್ರೀಚೈತನ್ಯ ಟೆಕ್ನೋ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ ಸಮಾರಂಭ ನೆರವೇ ರಿಸಲಾಯಿತು. ದೀಪ ಬೆಳಗಿಸಿ ಕಾರ್ಯಕ್ರಮವನ್ನು ಬಿಬಿಎಂಪಿ ಮಾಜಿ ಸದಸ್ಯರಾದ ದೀಪ ನಾಗೇಶ್ ಶಾಲೆಯ ಪ್ರಾಂಶುಪಾಲ ಶ್ರೀವೀದ್ಯಾರವರು, ಉಪ ಪ್ರಾಂಶುಪಾಲರು ಆತ್ತರ್ ಸುಲ್ತಾನ್ ಕಾರ್ಯಕ್ರಮ ಉದ್ಘಾಟನೆ ಮಾಡಿದರು.

ಪ್ರಾಂಶುಪಾಲರು ಶ್ರೀ ವಿದ್ಯಾದವರು ಮಾತನಾಡಿ ಮಕ್ಕಳು ನಾಯಕತ್ವ ಗುಣ ಬೆಳಸಲು ವಿದ್ಯಾರ್ಥಿ ನಾಯಕರ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದೇಶ ಮತ್ತು ರಾಜ್ಯ ರಾಜಕೀಯ ಮತ್ತು ಸಾಮಾಜಿಕ ಮತ್ತು ಶೈಕ್ಷಣಿಕ ರಂಗದಲ್ಲಿ ವಿದ್ಯಾರ್ಥಿಗಳ ಉತ್ತಮ ನಡವಳಿಕೆ ಬೆಳಸಿಕೊಳ್ಳಬೇಕು. ವಿದ್ಯಾರ್ಥಿಗಳ ಆಸಕ್ತಿ ಇರುವ ಕ್ಷೇತ್ರದಲ್ಲಿ ನಮ್ಮ ಶಾಲೆ ಪ್ರೋತ್ಸಹ ಸಹಕಾರ ನೀಡುತ್ತಿದೆ.

ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಮತ್ತು ಜಾನಪದ ಕಲೆ, ಸಂಗೀತ ಸಾಹಿತ್ಯದಲ್ಲಿ ವಿದ್ಯಾರ್ಥಿಗಳನ್ನು ಮಾರ್ಗದರ್ಶನ ನೀಡುವುದು. ಇಂದಿನ ಮಕ್ಕಳು, ಭವಿಷ್ಯದ ಉತ್ತಮ ಪ್ರಜೆಯಾಗಬೇಕು ಎಂದು ಶ್ರೀ ಚೈತನ್ಯ ಟೆಕ್ನೋ ಶಾಲೆಯ ಉದ್ದೇಶವಾಗಿದೆ. ಶಿಕ್ಷಕರು, ಪೋಷಕರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು