LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ವಿವಿಧ ಅಪರಾಧ ಪ್ರಕರಣದ ಆರೋಪಿಗಳ ಸೆರೆ ಅಪಾರ ಮೌಲ್ಯದ ವಾಹನ, ವಸ್ತು ವಶ

ಬೆಂಗಳೂರು: ಸುಬ್ರಹ್ಮಣ್ಯಂಪುರ ಪೊಲೀಸ್ರು ಸಂತೋಷ್ ಮತ್ತು ಅಭಿಷೇಕ್ ಎಂಬವರನ್ನು ಬಂಧಿಸಿ ಸುಮಾರು 12 ಲಕ್ಷದ ಬೆಲೆಬಾಳುವ ಒಂದು ಕಾರ್ 11 ದಿಚಕ್ರ ವಾಹನ ವಶಪಡಿಸಿಕೊಂಡಿರುತ್ತಾರೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಆರೋಪಿಗಳು ತಲಘಟ್ಟಪುರ ಪೊಲೀಸ್ ಠಾಣೆಯ ಸರಹದ್ದಿನ ತುರಹಳ್ಳಿ ಸಮೀಪ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದರಿಂದ ವಿಚಾರಣೆಯಲ್ಲಿ ತಿಳಿದು ಬಂದಿರುತ್ತದೆ.ಜೆಪಿ ನಗರ ಪೊಲೀಸರು ಮಹಮ್ಮದ್ ಕೌಶಿಕ್ ಮತ್ತು ಚಿನ್ನಸ್ವಾಮಿ ಎಂಬವರನ್ನು ಬಂಧಿಸಿ 15 ಲಕ್ಷ ರೂ ಬೆಲೆ ಬಾಳುವ ಎಂಟು ದ್ವಿಚಕ್ರ ವಾಹನ ವಶಪಡಿಸಿಕೊಂಡಿರುತ್ತಾರೆ.

ಕಳವು ಮಾಡಿದ್ದ ವಾಹನಗಳನ್ನು ಗೊಟ್ಟಿಗೆರೆಯಲ್ಲಿರುವ ಗುಜರಿ ವ್ಯಾಪಾರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿದು ಬಂದಿದ್ದರಿಂದ ಗುಜರಿ ವ್ಯಾಪಾರಿಯನ್ನು ಸಹ ಬಂಧಿಸಲಾಗಿರುತ್ತದೆ.ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 12 ಲಕ್ಷ ರೂ ಬೆಲೆ ಬಾಳುವ ಎಂಡಿಎಂಎ, ಕುಕಿಂಗ್ ಹಾಗೂ ಇತರೆ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿರುತ್ತಾರೆ.

ಈ ಪ್ರಕರಣದಲ್ಲಿ ಇತ್ತೀಚಿಗೆ ರಾಜನಕುಂಟೆಯಲ್ಲಿ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಲು ಹೋಗಿದ್ದ ಸಮಯದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಗಾನಾ ದೇಶದ ಸಿ ಎಲ್ ಎಂಬುವವರನ್ನು ಮತ್ತು ನೈಜೀರಿಯಾ ದೇಶದ ಇ ಮಾನ್ಯುಯಲ್ ಎಂಬುವನನ್ನು ಸಹ ಬಂಧಿಸಿರುತ್ತಾರೆ .
ಕೋಣನಕುಂಟೆ ಪೊಲೀಸರು 2 ಕೆಜಿ 20 ಗ್ರಾಂ ಮಾದಕ ವಸ್ತು ಮತ್ತು 10 ಕೆಜಿ 600 ಗ್ರಾಂ ಗಾಂಜಾ ವಶಪಡಿಸಿಕೊಂಡಿರುತ್ತಾರೆ. ವಿಕಾಸ್ ಎಂಬುವನನ್ನು ಬಂಧಿಸಿ ಬಂಧಿಸಿರುತ್ತಾರೆ.

ವಿ ವಿ ಪುರಂ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬರನ್ನು ಬಂಧಿಸಿರುತ್ತಾರೆ. ಈತನಿಂದ 5 ಲಕ್ಷ ಮೌಲ್ಯದ ನಾಲ್ಕು ಕೆಜಿ ಗಾಂಜಾ ವಶಪಡಿಸಿಕೊಂಡಿರುತ್ತಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು