ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಚಿವ ಶಾಸಕರೊಂದಿಗೆ ಜಿಲ್ಲಾವಾರು ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಈ ಸಭೆ ನಡೆಯುತ್ತಿದೆ. ಪ್ರತಿಯೊಂದು ಕ್ಷೇತ್ರದ ಶಾಸಕರು ತಮ್ಮ ತಮ್ಮ ಅಭಿಪ್ರಾಯವನ್ನು ಮುಖ್ಯಮಂತ್ರಿಯವರ ಮುಂದೆ ಹೇಳಬಹುದಾಗಿದೆ.
ಜಿಲ್ಲೆಯಲ್ಲಿ ಎದುರಿಸುತ್ತಿರುವ ಬರ ಹಾಗೂ ವಿವಿಧ ಸಮಸ್ಯೆ ಕೈಗೊಂಡಿರುವ ಕಾಮಗಾರಿಗಳು ಹಾಗೂ ಅದರ ಪ್ರಗತಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮುಖ್ಯಮಂತ್ರಿಯವರ ಬಳಿ ವಿವರವಾಗಿ ತಿಳಿಸಬಹುದಾಗಿದೆ.