LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಮಾಜ ಬದಲಾಗಬೇಕು: ನಂದಾಬಾಯಿ ಅಭಿಪ್ರಾಯ

ಮನೋರಾಯನ ಪಾಳ್ಯದ ಎಂ.ಎಸ್.ಕಾನ್ವೆಂಟ್ ಶಾಲೆಯಲ್ಲಿ ಸಂವಿಧಾನ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಮಾಜದಲ್ಲಿ ಸಮಾನತೆ ಬರಬೇಕಾದರೆ ಮೊದಲು ಸಂಕುಚಿತ ಮನಸ್ಥಿತಿಗಳು,ಬದಲಾಗಬೇಕು.ಮಕ್ಕಳಿಗೆ ಈಗಿನಿಂದಲೇ ಸಮಾಜವನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯವನ್ನು ಬೆಳೆಸಬೇಕು.

ಈ ನಿಟ್ಟಿನಲ್ಲಿ ನಮ್ಮ ಎಂ.ಎಸ್.ಶಾಲೆಯ ಆಡಳಿತ ಮಂಡಳಿಯು ಲೀಗಲ್ ಆವರ್ನೆಸ್ ಆಂಡ್ ವಿಸ್ಡಂಮ್ ಫಾರಂ ಸಹಯೋಗದೊಂದಿಗೆ ,ಸಂವಿಧಾನ ಅಚರಣೆ ಸಂಧರ್ಭದಲ್ಲಿ ಸಂಗಮ ಸಂಸ್ಥೆಯ ಸ್ಪೂರ್ತಿ, ನಿಚ್ಚಿತಾ ರವರನ್ನು ಸಂಪನ್ಮೂಲ ವ್ಯಕ್ತಿಗಳಾಗಿ ಬರಮಾಡಿಕೊಂಡು ಮಕ್ಕಳಿಗೆಸಮಾಜ,ಸಮಾನತೆ,ಲಿಂಗಸಮಾನತೆ ಬಗ್ಗೆ ಜಾಗೃತಿ ಮೂಡಿಸಲಾಯಿತು. ಮುಖ್ಯವಾಗಿ ಆಡಳಿತ ಮಂಡಳಿಯು ಸಮಾಜದ ಎಲ್ಲಾ ವರ್ಗದವರ ಬಗ್ಗೆ ಕಾಳಜಿಯನ್ನು ತೋರುವುದು ವಿಶೇಷ ಮುಖ್ಯವಾಗಿ ಪ್ರಾಂಶುಪಾಲರಾದ ಶ್ರೀ ಮತಿ ನಂದಿನಿ ಪ್ರಕಾಶ್,ಸಂಚಾಲಕರಾದ ,

ಶ್ರೀ ಮತಿ ನಂದಾಬಾಯಿ,ಕಾರ್ಯಕ್ರಮಕ್ಕೆ ಹೆಚ್ಚಿನ ಸಹಕಾರ ನೀಡಿ ವಿದ್ಯಾರ್ಥಿಗಳು ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದು ವಿಶೇಷವಾಗಿತ್ತು ಅಂಬೇಡ್ಕರ್ ,ಬುದ್ದ,ಕನಕ,ಕುವೆಂಪು,ಬಸವ ತತ್ವಗಳು ಮಕ್ಕಳ ಮನಸ್ಸಿನಲ್ಲಿ ಆಳವಾಗಿ ಬೇರೂರಬೇಕ ಎಂಬುದು ಈ ಕಾರ್ಯಕ್ರಮದ ಉದ್ದೇಶ ಎಂದು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶ್ರೀ ಮತಿ ನಂದಾಬಾಯಿ ರವರು ತಿಳಿಸಿದರು ಈ ಸಂಧರ್ಭದಲ್ಲಿ ವಕೀಲರಾದ ಯೇಜಸ್ ಪಾಷ ಸಂಗಮ ಸಂಸ್ಥೆಯ ಸ್ಪೂರ್ತಿ,ನಿಚ್ಚಿತರವರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು