LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಸಮಾಜ ಸೇವೆ ಗುರುತಿಸಿ ಕಮಲೇಶ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪುರಸ್ಕಾರ

ದೇವನಹಳ್ಳಿ: ದೆಹಲಿಯ ಪೇಪಾಲ್ ಫೋರಮ್ ಆಫ್ ಇಂಡಿಯಾ ಭಾರತ್ ಸೇವಕ ಸಮಾಜ ಹಾಗೂ ಗ್ಲೋಬಲ್ ಹುಮೇನ್ ಪೇಸ್ ಯೂನಿವರ್ಸಿಟಿ ಯಿಂದ ಗೌರವ ೨೦೨೪ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಗಂಗವಾರ ಚೌಡಪ್ಪಹಳ್ಳಿ ಗ್ರಾಮ ಪಂಚಾಯತಿ ಅದ್ಯಕ್ಷ ಕಮಲೇಶ್ ಅವರಿಗೆ ಸಮಾಜ ಸೇವಕ ವೈದ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅಭಿನಂಧನೆ ಸ್ವೀಕರಿಸಿದ ಬಳಿಕ ಮಾತನಾಡಿ, ಗಂಗವಾರ ಚೌಡಪ್ಪಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹುತೇಕ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು, ಸ್ವಚ್ಛತೆ ಶಿಕ್ಷಣ, ಕ್ರೀಡೆ ಮರಂಜನೆ ಮುಂತಾದ ಚಟುವ ಟಿಕೆಗಳಲ್ಲಿ ಸಂಪೂರ್ಣವಾಗಿ ತೊಡಗಿಸಿ ಕೊಳ್ಳಲಾಗಿತ್ತು. ಸೇವಾ ನಮ್ಮನೋ ಭವ ಯಾರಲ್ಲಿ ಕಂಡುಬರುತ್ತದೆ ಅವರಿಗೆ ಸಮಾಜ ಗುರುತಿಸುತ್ತದೆ. ಕಷ್ಟದಲ್ಲಿ ಕೈ ಹಿಡಿಯುವವರು ಎದುರು ನಿಂತಾಗ ಅವರಲ್ಲಿ ದೇವರು ಕಾಣುತ್ತಾರೆ.

ಯಾರ ಕೈಕಾಲುಗಳು ಪರೋಪಕಾರಕ್ಕಾಗಿ ಮಿಡಿಯುತ್ತಿವೆಯೋ ಅಂಥವರು ಯಾರಿಗೆ ತಾನೆ ಪೂಜ್ಯರೆನಿ ಸುವುದಿಲ್ಲ? ಅಂಥವರಲ್ಲಿ ವೈದ್ಯರೂ ಕೂಡ ಒಬ್ಬರು. ನನ್ನ ವೃತ್ತಿ ಜೀವನದಲ್ಲಿ ಕೆಲವೊಂದಿಷ್ಟು ಸಮಯವನ್ನು ಸಮಾಜ ಸೇವೆಗಾಗಿ ಮೀಸಲಿಡುತ್ತೇನೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ದೆಹಲಿಯ ಗ್ಲೋಬಲ್ ಹುಮೇನ್ ಪೇಸ್ ಯೂನಿವರ್ಸಿಟಿ ಚೇರ್ಮನ್ ಡಾ|| ಪಿ ಮನೋಲಾ, ಹಿರಿಯ ಸಲಹೆಗಾರರಾದ ವೆಂಕಟೇಶನ್, ಅಖಿಲ ಭಾರತೀಯ ಕ್ಷತ್ರಿಯ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ರಾಜ ಮನ್ ವೆಂದರ್ ಸಿಂಗ್ ಮುಖ್ಯ ಅತಿಥಿಗಳಾದ ಸಂಘಪ್ರಿಯಾ ರಾಹುಲ್, ಸಂಪತ್ ಕುಮಾರ್, ಚಂದ್ರಮೋಹನ್, ಪ್ರವೀಣ್ ಸಿಂಗ್, ವಿಪಿನಿ ಗುಪ್ತ, ತಂಗರಾಜು, ಶುಭಾಶಿಷಾಸಹಾ ಸೇರಿದಂತೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ವಿದ್ಯಾರ್ಥಿ ವಿದ್ಯಾರ್ಥಿ ನಿಯರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು