LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ಸರ್ಕಾರಿ ನೌಕರರ ಸಂಘದ ನಿರ್ದೇಶಕರಿಗೆ ಪಿಯು ಉಪನ್ಯಾಸಕರ ಅಭಿನಂದನೆ

ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕನನ್ನಾಗಿ ಅವಿರೋಧ ನಾಲ್ಕನೇ ಬಾರಿಗೆ ಅವಿರೋಧ ಆಯ್ಕೆ ಮಾಡಿದ ತಾಲ್ಲೂಕಿನ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಶಿಕ್ಷಕರು,ನೌಕರರ ಕ್ಷೇಮಾಭಿವೃದ್ದಿಗೆ ಶ್ರಮಿಸುವ ಭರವಸೆಯೊಂದಿಗೆ ಈ ಅವಕಾಶ ಕಲ್ಪಿಸಿಕೊಟ್ಟ ಎಲ್ಲರಿಗೂ ಧನ್ಯವಾದ ಸಲ್ಲಿಸುವುದಾಗಿ ನೌಕರರ ಸಂಘದ ನೂತನ ನಿರ್ದೇಶಕ ರತ್ನಪ್ಪ ತಿಳಿಸಿದರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ಸಿಬ್ಬಂದಿ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸತತವಾಗಿ ಪುನ
ರಾಯ್ಕೆ ಮಾಡುವ ಮೂಲಕ ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ಚ್ಯುತಿ ಬಾರದಂತೆ ನಡೆದುಕೊಳ್ಳುವ ಭರವಸೆ ನೀಡಿದ ಅವರು, ಪದವಿ ಪೂರ್ವ ಉಪನ್ಯಾಸಕರು, ಸಿಬ್ಬಂದಿ ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ತಮ್ಮ ಕೈಲಾದಷ್ಟು ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು, ನೌಕರರಿಗೆ ವೇತನ ಆಯೋಗದ ವರದಿ ಜಾರಿಗೆ ಶ್ರಮಿಸಿದ್ದಾರೆ, ನೌಕರರ ಅನೇಕ ಸಮಸ್ಯೆಗಳ ಪರಿಹಾರಕ್ಕೂ ಸ್ಪಂದಿಸಿ ಕೆಲಸ ಮಾಡಿದ್ದು, ಅವರ ಮಾರ್ಗದರ್ಶನದಲ್ಲಿ ತಾವೂ ಅವರಂತೆ ನೌಕರ ಸ್ನೇಹಿಯಾಗಿ ಕೆಲಸ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪರುಶುರಾಮ ಉನ್ಕಿ, ಉಪನ್ಯಾಸಕರಾದ ನರಸಾಪುರ ಮಂಜುನಾಥ್, ಬಿ.ಶ್ರೀನಿವಾಸ್, ಸುಂದರ್, ಶ್ರೀನಾಥ್, ಆನಂದ್, ಅನುರಾಧ, ಮಂಜುಳಾ, ಸವಿತಾ, ರುಕ್ಮಿಣಿ, ಲತಾ, ಉಪಪ್ರಾಂಶುಪಾಲೆ ರಾಧಮ್ಮ ಶಿಕ್ಷಕ ಮುಕುಂದ ಮತ್ತು ಸಿಬ್ಬಂದಿ ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು