LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸುರಾನ ಕಾಲೇಜಿನಲ್ಲಿ ೬೯ ನೇ ಕನ್ನಡ ರಾಜ್ಯೋತ್ಸವ ಆಚರಣೆ

ಬೆಂಗಳೂರು: ಸುರಾನ ಕಾಲೇಜು (ಪೀಣ್ಯ ಕ್ಯಾಂಪಸ್) ಇಲ್ಲಿ ದಿನಾಂಕ:೧೨.೧೧.೨೦೨೪ ರಂದು ನಡೆದ ೬೯ ನೇ ಕನ್ನಡ ರಾಜ್ಯೋತ್ಸವದ ಆಚರಣೆಯನ್ನು ತುಂಬಾ ಚೆನ್ನಾಗಿ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ಸಾಹಿತಿಗಳಾದ ನೇಮಿಚಂದ್ರ ಅವರು ಮತ್ತು ಯುವ ಬರಹಗಾರ ನಾಟಕಕಾರ ಚಿಂತಕರು ಶ್ರೀ ತುಕಪ್ಪ ನವರು ಬಂದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನೇಮಿಚಂದ್ರ ಅವರು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ಪ್ರಯತ್ನ ಮಾಡಿದರು.
ಅವರಿಂದ ಕನ್ನಡ ಸಾಹಿತ್ಯದ ಬೇರನ್ನು ಮತ್ತಷ್ಟು ಗಟ್ಟಿಗೊಳಿಸುವುದು, ಜೊತೆಗೆ ಏನೂ ಸಾಧಿಸಲಿಕ್ಕೆ ಸಾಧ್ಯವಿಲ್ಲ ಎಂದು ಅತಾಶೆ ಗೊಳ್ಳುವುದರ ಬದಲು ಸಾಧಿಸುವ ಛಲವನ್ನು ಮನದೊಳಗೆ ಹುದುಗಿದ್ದ ಕನ್ನಡ ಸಾಹಿತ್ಯದ ಗಂಧವನ್ನು ಲೇಪಿಸಿದರೆ ಉತ್ತಮ. ಜಗತ್ತಿನ ನಾನಾ ಸಾಧಕರ ಪರಿಚಯ ಮಾಡಿಸುತ್ತಾ ಈ ವೃತ್ತಿನಿರತ ತಂತ್ರಜ್ಞಾನ ಜೊತೆಗೆ ಹೇಗೆ ಯುವ ಪೀಳಿಗೆ ಬದುಕನ್ನು ಅರ್ಥ ಮಾಡಿಕೊಳ್ಳಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು ಸುದೀರ್ಘವಾಗಿ ಸುಮಾರು ೧.೩೦ ಗಂಟೆ ಮಾತನಾಡಿದ್ದು ಅವರ ಮಾತುಗಳನ್ನು ವಿದ್ಯಾರ್ಥಿ ಗಳು ಆಲಿಸಿದ್ದು, ತುಂಬಾ ಚೆನ್ನಾಗಿ ಹಾಗೂ ಇತರರಿಗೂ ಇದು ಉಪಯುಕ್ತ ಮಾಹಿತಿ ಎನಿಸಿತು.
ಮತ್ತೊಬ್ಬ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಶ್ರೀತುಕಪ್ಪನವರು ಕನ್ನಡ ಸಾಹಿತ್ಯದ ಬಗ್ಗೆ ಅಭಿರುಚಿಯನ್ನು ಹೊಂದುವುದು ಬಹುತೇಕ ಎಲ್ಲ ಬಗೆಯ ಬೆಳವಣಿಗೆ ಹಾಗೂ ರಚನೆಯಲ್ಲಿ ಪ್ರಮುಖ ಪಾತ್ರ ಎಲ್ಲಾ ಭಾಷೆಯ ಜನರು ಬೆರೆಯಬೇಕು ಆ ನಿಟ್ಟಿನಲ್ಲಿ ಕನ್ನಡೇತ್ತರರು ಭಾಷೆಯ ಬೆಳವಣಿಗೆಗೆ ಶ್ರಮಿಸಿರುವಂತವರನ್ನ ನೆನಪು ಮಾಡಿಕೊಂಡು ಬೆಳೆಯಬೇಕು ಎಂದು ವಿದ್ಯಾರ್ಥಿಗಳಿಗೆ ಉತ್ತಮ ಫಲದಾಯಕ ಕನ್ನಡ ಸಾಹಿತ್ಯದ ಅಭ್ಯಾಸ ಅವಶ್ಯಕ ಎಂದರು.
ನೇಮಿಚAದ್ರ ಅವರು ಮಾತನಾಡುತ್ತಾ ಈ ರೀತಿ ಇದೆ ನಮ್ಮ ಸುತ್ತಲಿನ ಪರಿಸರ ಸಂರಕ್ಷಣೆ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯ ವೈಖರಿ ಎಲ್ಲದಕ್ಕೂ ಒಂದು ಕೊನೆ ಇದೆ.ಕನ್ನಡ ಮತ್ತು ಅದರ
ಸುತ್ತಲಿನ ಪ್ರದೇಶದಲ್ಲಿ ಕಳೆದ ಶತಮಾನಗಳ ಕಾಲ ಶಾತವಾಹನರು ಕದಂಬರು ಚಾಲುಕ್ಯರು ರಾಷ್ಟçಕೂಟರು ಹೊಯ್ಸಳರು ಕಟ್ಟಿಸಿದ ದೇವಾಲಯ ಮತ್ತು ಸೋಮೇಶ್ವರ ದೇವಾಲಯ ಕಲಕೇರಿ ಸಂಗೀತ ನೃತ್ಯ ವೈಭವದ ಮೆರವಣಿಗೆ ಮೂಲಕ ಕನ್ನಡ ಕಲಾರಸಿಕರ ಮನಸೆಳೆದಹೃದಯಕ್ಕೆ ಇದು ಐತಿಹಾಸಿಕ ಸತ್ಯ ಎಂದುಯುವ ಸಾಹಿತಿ ತುಕಪ್ಪನವರು ವಿದ್ಯಾರ್ಥಿಗಳಿಗೆ ಸೃಜನಶೀಲ ಸಾಹಿತ್ಯದ ಮೂಲಕ ಕನ್ನಡ ಭಾಷೆಯ ಭವಿಷ್ಯದ ದೃಷ್ಟಿಯಿಂದ ನೋಡಿದರೆ ಇದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.
ಮುಂದುವರಿದAತೆ ಕನ್ನಡ ಭಾಷಾ ವಿಭಾಗದ ಮುಖ್ಯಸ್ಥರಾದಡಾ.ವೆಂಕಟೇಶ್ ಮಾತನಾಡಿ ನಮ್ಮ ದೇಶದಲ್ಲಿ ಗಣನೀಯ ಪ್ರಮಾಣದ ಭಾಷೆಗಳ ನಡುವೆ ಇಂಗ್ಲಿಷಿಗೆ ಭಾಷಾಂತರ ಅಧ್ಯಯನ ನಡೆಸಿ ಕಂಡುಕೊAಡ ಸತ್ಯ ಅಂತ್ಯಾAಶಗಳನ್ನು ತಿಳಿಸಿದರು. ಕನ್ನಡ ಸಾಹಿತ್ಯದ ಅಭ್ಯಾಸದ ಬಗ್ಗೆ ಹೆಚ್ಚಿನ ಮಾಹಿತಿ ಇದೆ. ಅದನ್ನುಮಕ್ಕಳು ಕಲಿಯುವ ಆಸಕ್ತಿ ಎಲ್ಲೊ ಒಂದು ಕಡೆ ಪರಭಾಷೆಯ ವ್ಯಾಮೋಹದ ಕಡೆ ಮುಖ ಮಾಡಿದ್ದಾರೆ ಎಂದು ಅನಿಸುತ್ತದೆ. ಇದು ತುಂಬಾ ದೊಡ್ಡ ನೋವಿನ ಸಂಗತಿ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು