LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಸ್ಕೈ ವಾಕ್‍ಗೆ ಒತ್ತಾಯಿಸಿ ದೇವಾಲಯಕ್ಕೆ ಬೀಗ

ರಾಮನಗರ: ವೈಕುಂಠ ಏಕಾದಶಿ ದಿನದಂದೆ ಗ್ರಾಮಸ್ಥರಿಂದ ದೇವಾಲಯಕ್ಕೆ ದಿಗ್ಬಂದನ ಹಾಕಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.ರಾಮನಗರ ತಾಲ್ಲೂಕು ಬಿಡದಿ ಹೋಬಳಿ ಮಂಚನಾಯ್ಕನಹಳ್ಳಿ ಸಮೀಪದ ಹನುಮಂತನಗರದ ಬೆಂಗಳೂರು- ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಗೆ ಹೊಂದಿಕೊಂಡಿರುವ ಶ್ರೀ ಕೋತಿ ಆಂಜನೇಯಸ್ವಾಮಿ ದೇವಾಲಯ ಮಾತ್ರ ತನ್ನದೇ ಆದ ವೈಶಿಷ್ಟ್ಯತೆಯಿಂದ ಹೆಸರು ಮಾಡಿದೆ, ಇಲ್ಲಿಗೆ ಪ್ರತಿನಿತ್ಯ ಸಾವಿರಾರು ಭಕ್ತದಿಗಳು ಬಂದು ಹೋಗುತ್ತಾರೆ,

ಆದರೆ ಇಲ್ಲಿ ಹೆಚ್ಚು ಅಪಘಾತಕ್ಕೆ ಸಾರ್ವಜನಿಕರು ಒಳಗಾಗುತ್ತಿದ್ದಾರೆ, ಗುರುವಾರ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿ ರಸ್ತೆ ದಾಟುತ್ತಿದ್ದ ಮಹಿಳೆ ಅಪಘಾತಕ್ಕಿದಾಗಿ ಸಾವನ್ನಪ್ಪಿದ್ದಾರೆ , ಇದರಿಂದ ಆಕ್ರೋಶ ಗೊಂಡ ಅಕ್ಕ ಪಕ್ಕದ ಗ್ರಾಮಸ್ಥರು ಓಡಾಡಲು ಸ್ಕೈ ವಾಕ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಆಡಳಿತ ಮಂಡಳಿ ವಿರುದ್ಧ ಗ್ರಾಮಸ್ಥರು ಸ್ಕೈ ವಾಕ್ ನಿರ್ಮಾಣಕ್ಕೆ ಒತ್ತಾಯಿಸಿ ಕೋತಿ ಆಂಜನೇಯ ದೇವಾಲಯಕ್ಕೆ ಬೀಗ ಜಡಿದಿದ್ದಾರಲ್ಲದೆ ಸರ್ವಿಸ್ ರಸ್ತೆಯಲ್ಲಿ ವಾಹನಗಳನ್ನು ತಡೆದು ಪ್ರತಿಭಟಿಸಿ ಆಕ್ರೋಶ ಹೊರಹಾಕಿದರು,

ಈ ಘಟನೆಯಿಂದಾಗಿ ಸರ್ವಿಸ್ ರಸ್ತೆಯಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು poಲೀಸರು ಮದ್ಯ ಪ್ರವೇಶಿಸಿ ಪ್ರತಿಭಟನಾಕಾರರನ್ನು ಮನ ಒಲಿಸಿ ರಸ್ತೆ ಸಂಚಾರ ಸುಗಮ ಗೊಳಿಸಿದರು.ದೇಗುಲದ ಮುಂದೆ ಪ್ರತಿಭಟನೆ ಮುಂದುವರಿಸಿದ ಗ್ರಾಮಸ್ಥರು ತಿಮ್ಮೇಗೌಡ, ಅಂಜನಪ್ಪ, ಹಾಗೂ ಆಡಳಿತ ಮಂಡಳಿ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆಪ್ರತಿಭಟನೆಯಲ್ಲಿ ಗ್ರಾಮದ ಮುಖಂಡರಾದ ಬ್ಯಾಟಪ್ಪ, ಯೋಗಾನಂದ್ ಸೇರಿದಂತೆ ಗ್ರಾಮಸ್ಥರು ಸ್ಥಳೀಯರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು