LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಸ್ಫೋಟಕ ಬ್ಯಾಟರ್‍ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕನ ಪಟ್ಟ!

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಯಾರೆಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಹೊಡೆಬಡಿಯ ಬ್ಯಾಟರ್ ರಜತ್ ಪಾಟೀದಾರ್ ಅವರನ್ನು ಹೊಸ ನಾಯಕನನ್ನಾಗಿ ನೇಮಕ ಮಾಡಿ ಫ್ರಾಂಚೈಸಿಯು ಗುರುವಾರ ಘೋಷಿಸಿದೆ.

ಈ ಬಗ್ಗೆ ಆರ್ ಸಿಬಿ ಫ್ರಾಂಚೈಸಿಯು ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪ್ರಕಟಿಸಿದೆ. ಈಮೂಲಕ ಆರ್ ಸಿಬಿಯು ತನ್ನ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿರುವುದಾಗಿ ಫ್ರಾಂಚಸಿಯು ಸಂತಸ ವ್ಯಕ್ತಪಡಿಸಿದೆ.2021ರಲ್ಲಿ ಆರ್ ಸಿಬಿ ತಂಡಕ್ಕೆ ಆಯ್ಕೆಯಾದ ರಜತ್ ಪಾಟೀದಾರ್ ಅವರು ಈವರೆಗೆ ಒಟ್ಟು 27 ಪಂದ್ಯಗಳಿಂದ 34.73ರ ಸರಾಸರಿಯಲ್ಲಿ 799 ರನ್ ಕಲೆ ಹಾಕಿದ್ದಾರೆ.

ಏತನ್ಮಧ್ಯೆ 2023ರ ಸೀಸನ್ ನಲ್ಲಿ ಅವರು ಗಾಯದ ಸಮಸ್ಯೆಯಿಂದಾಗಿ ಕಾಣಿಸಿಕೊಂಡಿರಲಿಲ್ಲ. 2024ರ ಸೀಸನ್ ನಲ್ಲಿ ತಂಡ ಪ್ಲೇ ಆಫ್ ಗೆ ಪ್ರವೇಶಿಸುವಲ್ಲಿ ಅವರ ಪಾತ್ರ ಬಹಳ ಪ್ರಮುಖವಾಗಿತ್ತು. 15 ಪಂದ್ಯಗಳ 13 ಇನ್ನಿಂಗ್ಸ್ ಗಳಿಂದ 30.38 ಸರಾಸರಿಯಲ್ಲಿ ಅವರು 395 ರನ್ ಗಳಿಸಿದ್ದರು. ಅದರಲ್ಲಿ ಐದು ಅರ್ಧ ಶತಕಗಳಿದ್ದವು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು