LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಹರಿಣಗಳ ದಾಳಿಗೆ 15 ಕುಸಿದು ಸರ್ವಪತನ ಕಂಡ ಲಂಕಾಪಡೆ: 100 ವರ್ಷದಲ್ಲಿ ಇದೇ ಮೊದಲು!

ದಕ್ಷಿಣ ಆಫ್ರಿಕಾ ತಂಡವನ್ನು 191 ರನ್ ಗಳಿಗೆ ಸಂತಸದಲ್ಲಿದ್ದ ಪ್ರವಾಸಿ ಶ್ರೀಲಂಕಾ ವೇಗಿ ಮಾರ್ಕೋ ಯಾನ್ಸನ್ ಅವರ ಮಾರಕ ದಾಳಿಗೆ ತತ್ತರಿಸಿ ಕೇವಲ 42 ರನ್ ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಕಳೆದ ನೂರು ವರ್ಷಗಳಲ್ಲಿ ಅತಿ ಕಡಿಮೆ ಓವರ್ ಗಳಲ್ಲಿ ಸರ್ವಪತನ ಕಂಡ ಮೊದಲ ತಂಡ ಎಂಬ ಕೆಟ್ಟ ದಾಖಲೆಗೆ ಪಾತ್ರವಾಗಿದೆ.

ವಿಶೇಷವೆಂದರೆ ಇನ್ನಿಂಗ್ಸ್ ಒಂದರಲ್ಲಿ ಅತಿ ಕಡಿಮೆ ಓವರ್ ಗಳಲ್ಲಿ ಆಲೌಟ್ ಆಗಿರುವ ವಿಶ್ವದಾಖಲೆ ಇರುವುದು ದಕ್ಷಿಣ ಆಫ್ರಿಕಾದ ಹೆಸರಲ್ಲೇ. ಅದೂ ಬರೊಬ್ಬರಿ 100 ವರ್ಷಗಳ ಹಿಂದೆ ನಡೆದ ಟೆಸ್ಟ್ ನಲ್ಲಿ 1924ರಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಇಂಗ್ಲೆಂಡ್ ತಂಡವು 12.3 ಓವರ್ (75 ಎಸೆತ) ಗಳಲ್ಲಿ ಆಲೌಟ್ ಮಾಡಿರುವುದು ವಿಶ್ವದಾಖಲೆಯಾಗಿದೆ.

ಅದಾಗಿ ಸರಿಯಾಗಿ 100 ವರ್ಷಗಳ ಬಳಿಕ ದಕ್ಷಿಣ ಆಫ್ರಿಕಾ ತಂಡವು ಶ್ರೀಲಂಕಾವನ್ನು ಕಡಿಮೆ ಓವರ್ ಗಳಲ್ಲಿ ಆಲೌಟ್ ಮಾಡಿದ ಸಾಧನೆ ಮಾಡಿದೆ. ಆದರೂ ತನ್ನದೇ ದಾಖಲೆಯನ್ನು ಅಳಿಸಿ ಹಾಕಲು ಆತಿಥೇಯರಿಂದ ಸಾಧ್ಯವಾಗಿಲ್ಲ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು