LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಹೆಸರುಘಟ್ಟ ಬ್ಲಾಕ್ ಕಾಂಗ್ರೆಸ್‍ಗೆ ನೂತನ ಸಾರಥಿಯಾಗಿ ಮಂಜುನಾಥ್ ನೇಮಕ

ಯಲಹಂಕ: ಕಳೆದ ವಿಧಾನಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಯಲಹಂಕದ ಕೆಲವು ಭಾಗಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಲ್ಪ ಹಿನ್ನಡೆಯಾಗಿತ್ತು ಈ ನಿಟ್ಟಿನಲ್ಲಿ ಪಕ್ಷ ಸಂಘಟನೆಗೆ ಯುವಕರಿಗೆ ಮಣೆ ಹಾಕುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರಘಟ್ಟ ಬ್ಲಾಕ್ ಕಾಂಗ್ರೆಸ್ ಗೆ ನೂತನ ಸಾರಥಿಯನ್ನಾಗಿ ಯುವ ಮುಖಂಡರಾದ ಡಾ.ಎಂ ಮಂಜುನಾಥ್ ಅದ್ದೆ ಅವರನ್ನು ನೇಮಿಸಿ ಅಧಿಕೃತವಾಗಿ ಆದೇಶವನ್ನು ಹೊರಡಿಸಿದ್ದಾರೆ.

ಡಾ. ಎಂ ಮಂಜುನಾಥ್ ಅದ್ದೆ ವಿದ್ಯಾವಂತ ಉತ್ಸಾಹಿ ಯುವ ಮುಖಂಡರಾಗಿ ಗುರುತಿಸಿಕೊಂಡವರು ಹೋರಾಟದ ಹಾದಿಯನ್ನು ತುಳಿದು ಬರವಣಿಗೆಗಳ ಮೂಲಕ ಸಾಹಿತ್ಯ ರಂಗದಲ್ಲೂ ಗುರುತಿಸಿಕೊಂಡಿದ್ದ ಇವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.ಈ ಹಿಂದೆ ಅಧ್ಯಕ್ಷರಾಗಿದ್ದ ನಾಗರಾಜ್ ಗೌಡ ಅನುಭವಿ ಹಾಗೂ ಸಜ್ಜನ ರಾಜಕಾರಣಿಯಾಗಿದ್ದು ಅವರ ಸ್ಥಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಧ್ಯಕ್ಷರಾದ ಜಿ ಸಿ ಚಂದ್ರಶೇಖರ್ ನನ್ನನ್ನು ನೇಮಿಸಿ ಆಶೀರ್ವಾದ ಮಾಡಿದ್ದು ಪಕ್ಷ ಸಂಘಟನೆಗೆ ವೇಗ ನೀಡಿ ಹೆಸರಘಟ್ಟ ಭಾಗದಲ್ಲಿ ಮನೆ ಮನೆಗೂ ತೆರಳಿ ಕಾರ್ಯಕರ್ತರ ಮುಖಂಡರ ಭೇಟಿ ಮಾಡಿ ಗ್ಯಾರೆಂಟಿ ಯೋಜನೆಗಳನ್ನು ಮನೆಮನೆಗೆ ತಲುಪುವಂತೆ ಕಾರ್ಯಕ್ರಮಗಳನ್ನು ರೂಪಿಸಲಾಗುವುದು.

ನುಡಿದಂತೆ ನಡೆದ ಸರ್ಕಾರ ಶ್ರೀ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳನ್ನು ನೀಡುತ್ತಿರುವ ದೀನ ದಲಿತರ ಎಲ್ಲಾ ವರ್ಗದ ಬಡವರ ಪಾಲಿಗೆ ಕಾಂಗ್ರೆಸ್ ಸರ್ಕಾರ ಒಂದೇ ಆಸರೆ ಇಂತಹ ಪಕ್ಷ ದೊಡ್ಡ ಜವಾಬ್ದಾರಿಯನ್ನು ನೀಡಿದ್ದು ಅತ್ಯಂತ ಯಶಸ್ವಿಯಾಗಿ ಜವಾಬ್ದಾರಿಯನ್ನು ನಿಭಾಯಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ, ಯಲಹಂಕ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಕೇಶವರಾಜಣ್ಣ, ಗೋಪಾಲಕೃಷ್ಣ, ಯಲಹಂಕ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀನಿವಾಸ್ ಅವಲಳ್ಳಿ, ನಗರ ಅಧ್ಯಕ್ಷರಾದ ವೈ ಆರ್. ರವಿ , ದಾಸನಪುರ ಬ್ಲಾಕ್ ಅಧ್ಯಕ್ಷರಾದ ಎಚ್ ಮೂರ್ತಿ, ಮಾದನಾಯಕನಹಳ್ಳಿ ನಗರಸಭೆ ಅಧ್ಯಕ್ಷ ಕಿರಣ್ ಗೌಡ ಸೇರಿದಂತೆ ನನಗೆ ಬೆಂಬಲ ನೀಡಿದ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಮುಖಂಡರಿಗೂ ಹಿರಿಯ ನಾಯಕರಿಗೆ ಕಾರ್ಯಕರ್ತರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು