LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಹೇಲಿ ಮ್ಯಾಥ್ಯೂಸ್ ಆಲ್ ರೌಂಡ್ ಆಟಕ್ಕೆ ಮಂಕಾದ ಗುಜರಾತ್ : ಫೈನಲ್‍ಗೆ ಮುಂಬಯಿ

ಹೇಲಿ ಮ್ಯಾಥ್ಯೂಸ್ ಅವರ ಆಲ್ ರೌಂಡ್ ಪ್ರದರ್ಶನದ ನೆರವಿನಿಂದ ಗುಜರಾತ್ ಜೈಂಟ್ಸ್ ತಂಡವನ್ನು 47 ರನ್ ಗಳಿಂದ ಬಗ್ಗುಬಡಿದ ಮುಂಬಯಿ ಇಂಡಿಯನ್ಸ್ ತಂಡ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಪ್ರವೇಶಿಸಿದೆ. ಶನಿವಾರದಂದು ನಡೆಯುವ ಫೈನಲ್ ಪಂದ್ಯದಲ್ಲಿ ಅದು ದಿಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ.

ಗುರುವಾರ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಮುಂಬಯಿ ಇಂಡಿಯನ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು 213 ರನ್ ಗಳನ್ನು ಕಲೆ ಹಾಕಿತು. ದೊಡ್ಡ ಮೊತ್ತವನ್ನು ಬೆಂಬತ್ತಿ ಹೊರತ ಗುಜರಾತ್ ಜೈಂಟ್ಸ್ 19.2 ಓವರ್ ಗಳಲ್ಲಿ 166 ರನ್ ಗಳಿಗೆ ಸರ್ವಪತನ ಕಂಡಿತು. ಆರಂಭಕಾರ್ತಿ ಡೇನಿಯ್ ಗಿಬ್ಸನ್(34) ಮಧ್ಯಮ ಕ್ರಮಾಂಕದಲ್ಲಿ ಫೋಬಿ ಲಿಚ್ ಫೀಲ್ಡ್(31), ಭಾರತಿ ಫುಲ್ಮಲಿ(30) ಹೊರತುಪಡಿಸಿದರೆ ಬೇರಾರೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಲಿಲ್ಲ. ಮುಂಬಯಿ ಪರ ಹೇಲಿ ಮ್ಯಾಥ್ಯೂಸ್ 3 ಮತ್ತು ಅಮೇಲಿಯಾ ಕೆರ್ 2 ವಿಕೆಟ್ ಪಡೆದರು.

ಹೇಲಿ -ಬಂಟ್ ಶತಕದ ಜೊತೆಯಾಟಇದಕ್ಕೂ ಮೊದಲು ಮುಂಬಯಿ ತಂಡ ವಿಕೆಟ್ ಕೀಪರ್ ಯಶ್ತಿಕಾ ಭಾಟಿಯಾ(15) ಅವರ ವಿಕೆಟ್ ಅನ್ನು ಬೇಗನೆ ಕಳೆದುಕೊಂಡರೂ ಹೇಲಿ ಮ್ಯಾಥ್ಯೂಸ್ ಮತ್ತು ನಾಟ್ ಸಿವಿರ್ ಬ್ರಂಟ್ ಎರಡನೇ ವಿಕೆಟ್ ಗೆ ಶತಕದ ಜೊತೆಯಾಟವಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು