LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

`ಹೋಮ ಹವನ ಹಾಗೂ ಪ್ರಸಾದ ವಿನಿಯೋಗಕ್ಕೆ ಮಾತ್ರ ಸೀಮಿತ'

ತಿ.ನರಸೀಪುರ: ಹನುಮ ಜಯಂತಿ ಕಾರ್ಯಕ್ರಮ ಈ ಬಾರಿ ಹೋಮ ಹವನ ಹಾಗೂ ಪ್ರಸಾದ ವಿನಿಯೋಗಕ್ಕೆ ಮಾತ್ರ ಸೀಮಿತವಾಯಿತು.ಪಟ್ಟಣದ ಶ್ರೀವೀರಾಂಜನೇಯ ಧರ್ಮ ಜಾಗೃತಿ ಬಳಗದ ವತಿಯಿಂದ ಜರುಗಿದ 6 ನೇ ವರ್ಷದ ಹನುಮ ಜಯಂತಿ ಕಾರ್ಯಕ್ರಮ ಈ ಬಾರಿ ಯಾವುದೇ ವಿಜೃಂಭಣೆ ಕಾಣಲಿಲ್ಲ ಗುಂಜಾ ನರಸಿಂಹ ಸ್ವಾಮಿ ದೇವಾಲಯದ ಆವರಣದಲ್ಲಿ ಹನುಮನ ವಿಗ್ರಹವಿಟ್ಟು ಪೂಜೆ ಮಾಡಿ ಪ್ರಸಾದ ವಿತರಣೆ ಮಾಡಲಾಯಿತು.

ಈ ವೇಳೆ ಸುದ್ದಿಗಾರರ ಜೊತೆ ಶ್ರೀವೀರಾಂಜನೇಯ ಧರ್ಮ ಜಾಗೃತಿ ಬಳಗದ ಮುಖ್ಯಸ್ಥ ರಾಮನುಜಮ್ ರಾಜ್ ಗೋಪಲ್ ಮಾತನಾಡಿ ಕಳೆದ ಐದು ವರ್ಷಗಳಿಂದ ಪಟ್ಟಣದಲ್ಲಿ ಹನುಮ ಜಯಂತಿ ವೈವಿಧ್ಯಮಯ ಕಲಾತಂಡಗಳ ಉಪಸ್ಥಿಯಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯುತಿತ್ತು ಆದರೆ ಈ ಬಾರಿ ತಾಲ್ಲೂಕು ಆಡಳಿತ ಕಾನೂನು ಸುವ್ಯವಸ್ಥೆ ಮುಂದಿಟ್ಟು ಹನುಮ ಜಯಂತಿಗೆ ಅವಕಾಶ ಕೂಡಲಿಲ್ಲ ಜಿಲ್ಲಾಡಳಿತ ಸಹ ಅನುಮತಿ ನೀಡಲಿಲ್ಲ ಕೊನೆಗೆ ಹೈಕೋರ್ಟ್ ಪೂಜೆ ಮತ್ತು ಪ್ರಸಾದ ವಿನಿಯೋಗಕ್ಕೆ ಅವಕಾಶ ಮಾಡಿಕೊಟ್ಟಿತು ಎಂದರು.

ಮುಂದುವರಿದು ಮಾತನಾಡಿದ ರಾಮನುಜಮ್ ರಾಜ್ ಗೋಪಾಲ್ ಈ ನೆಲದ ಕಾನೂನಿಗೆ ಎಲ್ಲರೂ ಗೌರವ ಕೂಡಬೇಕು ಆದರಂತೆ ನ್ಯಾಯಾಲಯದ ತೀರ್ಪನ್ನು ಗೌರವಿಸಿ ಹನುಮ ಜಯಂತಿ ಆಚರಣೆ ಮಾಡಿದ್ದೇವೆ. ಲೋಕಕಲ್ಯಾಣಾರ್ಥವಾಗಿ ಬೆಳ್ಳಿಗ್ಗೆ ತಾರಕ ಹೋಮ ಮಾಡಿಸಿದ್ದೇವೆ ನಂತರ ಪ್ರಸಾದ ವಿನಿಯೋಗ ಮಾಡಿದ್ದೇವೆ ಮುಂದಿನ ವರ್ಷ ನರಸೀಪುರ ಜನತೆಯ ವಿಶ್ವಾಸ ಮತ್ತು ಸಹಕಾರದೊಂದಿಗೆ ವಿಜೃಂಭಣೆಯಿಂದ ಹನುಮ ಜಯಂತಿ ಆಚರಣೆ ಮಾಡುತ್ತೇವೆ ಎಂದು ಆಶಾ ಭಾವನೆ ವ್ಯಕ್ತ ಪಡಿಸಿದರು.

ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸಾಹಸ್ರಾರು ಸಂಖ್ಯೆಯಲ್ಲಿ ಹನುಮಭಕ್ತರು ಭಾಗವಹಿಸಿದ್ದರು ಶ್ರೀ ವೀರಾಂಜುನೇಯ ಧರ್ಮ ಜಾಗೃತಿ ಬಳಗ ಬಹಳ ಅಚ್ಚುಕಟ್ಟಾಗಿ ಶ್ರದ್ದಪೂರ್ವಕವಾಗಿ ಕಾರ್ಯಕ್ರಮ ನೆರವೇರಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು